ಹಿಂದೂ ಸಂಘಟನೆಗಳಿಂದ ಪೊಲೀಸರಿಗೆ ದೂರು

ಕಾನಪೂರ (ಉತ್ತರಪ್ರದೇಶ) – ಇಲ್ಲಿಯ ಮೊಹರಂನ ಹಿಂದಿನ ಸಂಜೆ ನಡೆಸಲಾದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜದ ಅವಮಾನ ಮಾಡಿರುವುದು ಬೆಳಕಿಗೆ ಬಂದಿದೆ. ಇಲ್ಲಿ ರಾಷ್ಟ್ರಧ್ವಜದ ಮೇಲೆ ಮಸೀದಿ, ಚಂದ್ರ ಮತ್ತು ನಕ್ಷತ್ರಗಳನ್ನು ಚಿತ್ರಿಸಲಾಗಿತ್ತು ಹಾಗೂ ರಾಷ್ಟ್ರಧ್ವಜದ ಆಕಾರವೂ ಸಹ ಬದಲಾಯಿಸಲಾಗಿತ್ತು. ಈ ಮೆರವಣಿಗೆಯ ಒಂದು ವಿಡಿಯೋ ‘ನ್ಯೂಸ ನೇಷನ್’ ಈ ವಾರ್ತಾ ವಾಹಿನಿಯ ಪತ್ರಕರ್ತರು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದರು. ಇದರಿಂದ ಈ ಘಟನೆಗೆ ವಿರೋಧಿಸಲಾಗುತ್ತಿದೆ.
UP: Video of Islamists waving Tiranga defaced with Islamic symbols during Moharram procession goes viral; complaint filed https://t.co/vcibVJGtdp
— OpIndia.com (@OpIndia_com) August 9, 2022
ಇದರ ವಿರುದ್ಧ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರು ಕಾನಪೂರ ಪೊಲೀಸ ಆಯುಕ್ತರನ್ನು ಭೇಟಿ ಮಾಡಿ ಅವರಿಗೆ ದೂರನ್ನು ನೀಡಿದ್ದಾರೆ. ಈ ಬಗ್ಗೆ ಆಯುಕ್ತರು ‘ಅದರ ವಿಚಾರಣೆ ನಡೆಸಿ ದೂರನ್ನು ದಾಖಲಿಸಲಾಗುವುದು’, ಎಂದು ಭರವಸೆ ನೀಡಿದ್ದಾರೆ.
| ಮೇಲಿನ ಚಿತ್ರ ಪ್ರಕಟಿಸುವುದರ ಉದ್ದೇಶ ಯಾರ ರಾಷ್ಟ್ರಿಯ ಭಾವನೆಗಳನ್ನು ನೋಯಿಸುವುದಾಗಿರದೆ ನಿಜ ಸ್ಥಿತಿ ತಿಳಿಸುವುದಾಗಿದೆ |
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ