
ನವದೆಹಲಿ – ದೇಶದಲ್ಲಿ ಇತ್ತೀಚೆಗಷ್ಟೇ ಮೊಹರಂ ಆಚರಿಸಲಾಯಿತು. ಆ ಸಮಯದಲ್ಲಿ ಮುಸಲ್ಮಾನರಿಂದ ಧಾರ್ಮಿಕ ಮೆರವಣಿಗೆ ನಡೆಸಲಾಯಿತು. ಈ ಮೆರವಣಿಗೆಯ ಸಮಯದಲ್ಲಿ ಉತ್ತರಪ್ರದೇಶ ಬಿಹಾರ ಮತ್ತು ಮಧ್ಯಪ್ರದೇಶದ ಕೆಲವು ಸ್ಥಳಗಳಲ್ಲಿ ಅವರಿಂದ ಹಿಂಸಾಚಾರ ನಡೆಯಿತು. ಕಾನಪುರದ ಯಶೋದಾನಗರದ ರಸ್ತೆಗೆ ತಗಲಿಕೊಂಡಿರುವ ದೇವಸ್ಥಾನದಲ್ಲಿನ ಶ್ರೀ ಹನುಮಂತನ ಮೂರ್ತಿಯನ್ನು ಧ್ವಂಸಗೊಳಿಸಲಾಯಿತು ಹಾಗೂ ಅನೇಕ ಸ್ಥಳಗಳಲ್ಲಿ ಹಿಂದೂಗಳ ಅಂಗಡಿಗಳನ್ನು ದೋಚಲಾಯಿತು. ಈ ಮಾಹಿತಿ ಸಿಗುತ್ತಲೆ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ಒಗ್ಗೂಡಿದರು. ಘಟನಾ ಸ್ಥಳಕ್ಕೆ ತಲುಪಿದ ಪೊಲೀಸರು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವ ಆಶ್ವಾಸನೆ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.
Violent clashes erupt during Muharram procession in Bareilly, Varanasi, Islamists pelt stones, video viralhttps://t.co/2fMi5RavI7
— OpIndia.com (@OpIndia_com) August 10, 2022
ಸಂಪಾದಕೀಯ ನಿಲುವುಉತ್ತರಪ್ರದೇಶದಲ್ಲಿ ಭಾಜಪ ಸರಕಾರ ಇರುವಾಗ ಈ ರೀತಿಯ ಘಟನೆಗಳಾಗುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ. |
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!
ಮಣ್ಣಿನಿಂದ ತಯಾರಿಸಿದ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ! – ಪ್ರಧಾನಿ
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon
Love Jihad Cases : ಕಳೆದ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ ಬೆಳಕಿಗೆ ಬಂದ ಲವ್ ಜಿಹಾದ್ನ 9 ಘಟನೆಗಳು !
ಛತ್ತೀಸಗಢದ ಅಲೀಶಾ ಖಾತೂನ್ ಉತ್ತರ ಪ್ರದೇಶದ ಜೋಗೇಂದ್ರ ಸೈನಿಯನ್ನು ವಿವಾಹವಾದರು!