
ಕೊಲ್ಕತ್ತಾ (ಬಂಗಾಲ) – ಪ್ರಾಣಿಗಳ ಕಳ್ಳ ಸಾಗಾಣಿಕೆಯ ಪ್ರಕರಣದಲ್ಲಿ ಕೇಂದ್ರೀಯ ಅನ್ವೇಷಣ ಇಲಾಖೆಯು ಬೋಲ್ಪೂರ್ ಇಲ್ಲಿ ದಾಳಿ ನಡೆಸಿ ತೃಣಮೂಲ ಕಾಂಗ್ರೆಸ್ಸಿನ ನಾಯಕ ಅನುಬ್ರತ ಮಂಡಲ ಇವರನ್ನು ಬಂಧಿಸಿದ್ದಾರೆ. ಅವರು ತೃಣಮೂಲದ ವೀರಭೂಮ ಪ್ರದೇಶದ ಜಿಲ್ಲಾಧ್ಯಕ್ಷರಾಗಿದ್ದಾರೆ. ಈ ಪ್ರಕರಣದಲ್ಲಿ ಅವರ ಅಂಗರಕ್ಷಕ ಸೈಗಲ್ ಹುಸೇನ್ ಇವನನ್ನು ಈ ಮೊದಲೇ ಬಂಧಿಸಲಾಗಿತ್ತು .೨೦೨೦ ನೇ ಇಸ್ವಿಯಲ್ಲಿ ಇವರ ವಿರುದ್ಧ ದೂರು ದಾಖಲಿಸಲಾಗಿತ್ತು. ಅದರ ನಂತರ ಎರಡು ಬಾರಿ ಅವರ ವಿಚಾರಣೆಯನ್ನು ನಡೆಸಲಾಗಿತ್ತು.೨೦೧೫ ರಿಂದ ೨೦೧೭ ನೇ ಇಸ್ವಿಯ ಕಾಲಾವಧಿಯಲ್ಲಿ ಗಡಿ ಸುರಕ್ಷಾ ದಳಕ್ಕೆ ೨೦ ಸಾವಿರಕ್ಕೂ ಹೆಚ್ಚಿನ ಪ್ರಾಣಿಗಳ ತಲೆಗಳು ದೊರೆತಿದ್ದವು.
CBI ने TMC नेता अनुब्रत मंडल को किया गिरफ्तार, मवेशी तस्करी मामले से जुड़े हैं तार#WestBengal#westbengalnews#TMC#CBIhttps://t.co/nkIF9Jr8wc
— India TV Hindi (@IndiaTVHindi) August 11, 2022
ಸಂಪಾದಕೀಯ ನಿಲುವುಪ್ರಾಣಿಗಳ ಕಳ್ಳ ಸಾಗಾಣಿಕೆ, ಎಂದರೆ ಗೋವುಗಳ ಕಳ್ಳ ಸಾಗಾಣಿಕೆಯೇ ಎಂಬುದರಲ್ಲಿ ಅನುಮಾನವಿಲ್ಲ. ಗೋವುಗಳ ಕಳ್ಳ ಸಾಗಾಣಿಕೆ ಮಾಡುವ ಮುಖಂಡರಿರುವ ತೃಣಮೂಲ ಕಾಂಗ್ರೆಸ ಹಿಂದೂದ್ರೋಹಿ ಆಗಿದೆ ! |
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!