
ಕೊಲ್ಕತ್ತಾ (ಬಂಗಾಲ) – ಪ್ರಾಣಿಗಳ ಕಳ್ಳ ಸಾಗಾಣಿಕೆಯ ಪ್ರಕರಣದಲ್ಲಿ ಕೇಂದ್ರೀಯ ಅನ್ವೇಷಣ ಇಲಾಖೆಯು ಬೋಲ್ಪೂರ್ ಇಲ್ಲಿ ದಾಳಿ ನಡೆಸಿ ತೃಣಮೂಲ ಕಾಂಗ್ರೆಸ್ಸಿನ ನಾಯಕ ಅನುಬ್ರತ ಮಂಡಲ ಇವರನ್ನು ಬಂಧಿಸಿದ್ದಾರೆ. ಅವರು ತೃಣಮೂಲದ ವೀರಭೂಮ ಪ್ರದೇಶದ ಜಿಲ್ಲಾಧ್ಯಕ್ಷರಾಗಿದ್ದಾರೆ. ಈ ಪ್ರಕರಣದಲ್ಲಿ ಅವರ ಅಂಗರಕ್ಷಕ ಸೈಗಲ್ ಹುಸೇನ್ ಇವನನ್ನು ಈ ಮೊದಲೇ ಬಂಧಿಸಲಾಗಿತ್ತು .೨೦೨೦ ನೇ ಇಸ್ವಿಯಲ್ಲಿ ಇವರ ವಿರುದ್ಧ ದೂರು ದಾಖಲಿಸಲಾಗಿತ್ತು. ಅದರ ನಂತರ ಎರಡು ಬಾರಿ ಅವರ ವಿಚಾರಣೆಯನ್ನು ನಡೆಸಲಾಗಿತ್ತು.೨೦೧೫ ರಿಂದ ೨೦೧೭ ನೇ ಇಸ್ವಿಯ ಕಾಲಾವಧಿಯಲ್ಲಿ ಗಡಿ ಸುರಕ್ಷಾ ದಳಕ್ಕೆ ೨೦ ಸಾವಿರಕ್ಕೂ ಹೆಚ್ಚಿನ ಪ್ರಾಣಿಗಳ ತಲೆಗಳು ದೊರೆತಿದ್ದವು.
CBI ने TMC नेता अनुब्रत मंडल को किया गिरफ्तार, मवेशी तस्करी मामले से जुड़े हैं तार#WestBengal#westbengalnews#TMC#CBIhttps://t.co/nkIF9Jr8wc
— India TV Hindi (@IndiaTVHindi) August 11, 2022
ಸಂಪಾದಕೀಯ ನಿಲುವುಪ್ರಾಣಿಗಳ ಕಳ್ಳ ಸಾಗಾಣಿಕೆ, ಎಂದರೆ ಗೋವುಗಳ ಕಳ್ಳ ಸಾಗಾಣಿಕೆಯೇ ಎಂಬುದರಲ್ಲಿ ಅನುಮಾನವಿಲ್ಲ. ಗೋವುಗಳ ಕಳ್ಳ ಸಾಗಾಣಿಕೆ ಮಾಡುವ ಮುಖಂಡರಿರುವ ತೃಣಮೂಲ ಕಾಂಗ್ರೆಸ ಹಿಂದೂದ್ರೋಹಿ ಆಗಿದೆ ! |
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!
ಮಣ್ಣಿನಿಂದ ತಯಾರಿಸಿದ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ! – ಪ್ರಧಾನಿ
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon
Love Jihad Cases : ಕಳೆದ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ ಬೆಳಕಿಗೆ ಬಂದ ಲವ್ ಜಿಹಾದ್ನ 9 ಘಟನೆಗಳು !
ಛತ್ತೀಸಗಢದ ಅಲೀಶಾ ಖಾತೂನ್ ಉತ್ತರ ಪ್ರದೇಶದ ಜೋಗೇಂದ್ರ ಸೈನಿಯನ್ನು ವಿವಾಹವಾದರು!