
ಕೊಲ್ಕತ್ತಾ (ಬಂಗಾಲ) – ಪ್ರಾಣಿಗಳ ಕಳ್ಳ ಸಾಗಾಣಿಕೆಯ ಪ್ರಕರಣದಲ್ಲಿ ಕೇಂದ್ರೀಯ ಅನ್ವೇಷಣ ಇಲಾಖೆಯು ಬೋಲ್ಪೂರ್ ಇಲ್ಲಿ ದಾಳಿ ನಡೆಸಿ ತೃಣಮೂಲ ಕಾಂಗ್ರೆಸ್ಸಿನ ನಾಯಕ ಅನುಬ್ರತ ಮಂಡಲ ಇವರನ್ನು ಬಂಧಿಸಿದ್ದಾರೆ. ಅವರು ತೃಣಮೂಲದ ವೀರಭೂಮ ಪ್ರದೇಶದ ಜಿಲ್ಲಾಧ್ಯಕ್ಷರಾಗಿದ್ದಾರೆ. ಈ ಪ್ರಕರಣದಲ್ಲಿ ಅವರ ಅಂಗರಕ್ಷಕ ಸೈಗಲ್ ಹುಸೇನ್ ಇವನನ್ನು ಈ ಮೊದಲೇ ಬಂಧಿಸಲಾಗಿತ್ತು .೨೦೨೦ ನೇ ಇಸ್ವಿಯಲ್ಲಿ ಇವರ ವಿರುದ್ಧ ದೂರು ದಾಖಲಿಸಲಾಗಿತ್ತು. ಅದರ ನಂತರ ಎರಡು ಬಾರಿ ಅವರ ವಿಚಾರಣೆಯನ್ನು ನಡೆಸಲಾಗಿತ್ತು.೨೦೧೫ ರಿಂದ ೨೦೧೭ ನೇ ಇಸ್ವಿಯ ಕಾಲಾವಧಿಯಲ್ಲಿ ಗಡಿ ಸುರಕ್ಷಾ ದಳಕ್ಕೆ ೨೦ ಸಾವಿರಕ್ಕೂ ಹೆಚ್ಚಿನ ಪ್ರಾಣಿಗಳ ತಲೆಗಳು ದೊರೆತಿದ್ದವು.
CBI ने TMC नेता अनुब्रत मंडल को किया गिरफ्तार, मवेशी तस्करी मामले से जुड़े हैं तार#WestBengal#westbengalnews#TMC#CBIhttps://t.co/nkIF9Jr8wc
— India TV Hindi (@IndiaTVHindi) August 11, 2022
ಸಂಪಾದಕೀಯ ನಿಲುವುಪ್ರಾಣಿಗಳ ಕಳ್ಳ ಸಾಗಾಣಿಕೆ, ಎಂದರೆ ಗೋವುಗಳ ಕಳ್ಳ ಸಾಗಾಣಿಕೆಯೇ ಎಂಬುದರಲ್ಲಿ ಅನುಮಾನವಿಲ್ಲ. ಗೋವುಗಳ ಕಳ್ಳ ಸಾಗಾಣಿಕೆ ಮಾಡುವ ಮುಖಂಡರಿರುವ ತೃಣಮೂಲ ಕಾಂಗ್ರೆಸ ಹಿಂದೂದ್ರೋಹಿ ಆಗಿದೆ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !