
ನೋಯ್ಡಾ (ಉತ್ತರಪ್ರದೇಶ) – ಇಲ್ಲಿಯ ಓರ್ವ ಹಿಂದೂ ಯುವತಿಯು ಆರಿಫ್ ಖಾನ್ ಎಂಬ ಮುಸಲ್ಮಾನ ಯುವಕನ ವಿರುದ್ಧ ‘ಲವ್ ಜಿಹಾದ್’ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನಲ್ಲಿ ಆಕೆ, ಆರಿಫ್ ಖಾನ್ ಇವನು ಅರಿಕಾನ ರಾಣಾ ಎಂದು ಹಿಂದು ಹೆಸರು ಹೇಳಿ ಆಕೆಯನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿದನು.
नोएडा में फिर लव जिहाद।
आरिफ खान ने खुद को आरिकान राणा बताकर हिंदू युवती को प्रेम जाल में फंसाया।
कई बार किया रेप।
— Panchjanya (@epanchjanya) August 11, 2022
ವಿವಾಹ ಮಾಡಿಕೊಳ್ಳುವ ನೆಪದಲ್ಲಿ ಆಕೆಯ ಮೇಲೆ ಅನೇಕ ಬಾರಿ ಬಲಾತ್ಕಾರ ನಡೆಸಿದನು ಹಾಗೂ ಆಕೆಯ ಗರ್ಭಪಾತವು ಮಾಡಿಸಿದನು. ಗರ್ಭಪಾತದ ನಂತರ ಆರಿಫ್ನು ಆಕೆಯೊಂದಿಗೆ ಮದುವೆಗೆ ನಿರಾಕರಿಸಿದನು ಹಾಗೂ ಆಕೆಗೆ ಅವಾಚ್ಯವಾಗಿ ಬೈದು ಹೊಡೆದಿದನು ಎಂದು ಸಂತ್ರಸ್ತೆ ಹಿಂದೂ ಯುವತಿ ದೂರಿನಲ್ಲಿ ಹೇಳಿದ್ದಾಳೆ. ಈ ಪ್ರಕರಣದಲ್ಲಿ ನೋಯ್ಡಾದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ ಅಧಿಕಾರಿ ಪಂಕಜ ಕುಮಾರ ಇವರು ಮಾಹಿತಿ ನೀಡಿದರು.
ಸಂಪಾದಕೀಯ ನಿಲುವುಇಂತಹ ಕ್ರೂರಿಯ ವಿರುದ್ಧ ಶೀಘ್ರಗತಿ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಸಿ ಅವರಿಗೆ ತಕ್ಷಣ ಗಲ್ಲು ಶಿಕ್ಷೆ ನೀಡಲು ಸರಕಾರ ಪ್ರಯತ್ನಿಸುವುದು ಅವಶ್ಯಕವಾಗಿದೆ ! |
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!