
ಜಾಲೋರ್ (ರಾಜಸ್ಥಾನ) – ಇಲ್ಲಿಯ ಜಿಲ್ಲಾಧಿಕಾರಿ ಕಾರ್ಯಾಲಯದ ಹತ್ತಿರ ಮತಾಂಧರು ಕೇಸರಿ ಧ್ವಜ ಹರಿದುಹಾಕಿ ‘ಪಾಕಿಸ್ತಾನ ಜಿಂದಾಬಾದ’ ಎಂಬ ಘೋಷಣೆ ನೀಡಿದರು. ಅದರ ನಂತರ ಪೊಲೀಸರು ಕ್ರಮ ಕೈಗೊಂಡು ಅರ್ಮಾನ್ ಖಾನ್, ಅಸ್ಲಾಂ ಮತ್ತು ಮನ್ಸೂರ್ ಇವರನ್ನು ಬಂಧಿಸಿದ್ದಾರೆ. ಕೆಲವು ಸಮಯ ಅಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಹಿಂದೂ ಸಂಘಟನೆಗಳು ನಂತರ ಮತ್ತೆ ಕೇಸರಿ ಧ್ವಜ ಹಾರಿಸಿದ್ದಾರೆ. ಪೊಲೀಸರು ಜನರಿಗೆ ಶಾಂತಿ ಕಾಪಾಡಲು ಮತ್ತು ಯಾವುದೇ ಗಾಳಿಸುದ್ದಿಯ ಮೇಲೆ ವಿಶ್ವಾಸ ಇಡಬಾರದೆಂದು ಕರೆ ನೀಡಿದ್ದಾರೆ.
ಸಂಪಾದಕೀಯ ನಿಲುವುಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚುತ್ತಿರುವ ಮತಾಂಧರ ದೇಶದ್ರೋಹ ! ಕಾಂಗ್ರೆಸ್ ಸರಕಾರ ಅಂದರೆ ಪಾಕಿಸ್ತಾನ ಅಧಿಕಾರ ! |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!