
ಜಾಲೋರ್ (ರಾಜಸ್ಥಾನ) – ಇಲ್ಲಿಯ ಜಿಲ್ಲಾಧಿಕಾರಿ ಕಾರ್ಯಾಲಯದ ಹತ್ತಿರ ಮತಾಂಧರು ಕೇಸರಿ ಧ್ವಜ ಹರಿದುಹಾಕಿ ‘ಪಾಕಿಸ್ತಾನ ಜಿಂದಾಬಾದ’ ಎಂಬ ಘೋಷಣೆ ನೀಡಿದರು. ಅದರ ನಂತರ ಪೊಲೀಸರು ಕ್ರಮ ಕೈಗೊಂಡು ಅರ್ಮಾನ್ ಖಾನ್, ಅಸ್ಲಾಂ ಮತ್ತು ಮನ್ಸೂರ್ ಇವರನ್ನು ಬಂಧಿಸಿದ್ದಾರೆ. ಕೆಲವು ಸಮಯ ಅಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಹಿಂದೂ ಸಂಘಟನೆಗಳು ನಂತರ ಮತ್ತೆ ಕೇಸರಿ ಧ್ವಜ ಹಾರಿಸಿದ್ದಾರೆ. ಪೊಲೀಸರು ಜನರಿಗೆ ಶಾಂತಿ ಕಾಪಾಡಲು ಮತ್ತು ಯಾವುದೇ ಗಾಳಿಸುದ್ದಿಯ ಮೇಲೆ ವಿಶ್ವಾಸ ಇಡಬಾರದೆಂದು ಕರೆ ನೀಡಿದ್ದಾರೆ.
ಸಂಪಾದಕೀಯ ನಿಲುವುಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚುತ್ತಿರುವ ಮತಾಂಧರ ದೇಶದ್ರೋಹ ! ಕಾಂಗ್ರೆಸ್ ಸರಕಾರ ಅಂದರೆ ಪಾಕಿಸ್ತಾನ ಅಧಿಕಾರ ! |
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ