
ಜಾಲೋರ್ (ರಾಜಸ್ಥಾನ) – ಇಲ್ಲಿಯ ಜಿಲ್ಲಾಧಿಕಾರಿ ಕಾರ್ಯಾಲಯದ ಹತ್ತಿರ ಮತಾಂಧರು ಕೇಸರಿ ಧ್ವಜ ಹರಿದುಹಾಕಿ ‘ಪಾಕಿಸ್ತಾನ ಜಿಂದಾಬಾದ’ ಎಂಬ ಘೋಷಣೆ ನೀಡಿದರು. ಅದರ ನಂತರ ಪೊಲೀಸರು ಕ್ರಮ ಕೈಗೊಂಡು ಅರ್ಮಾನ್ ಖಾನ್, ಅಸ್ಲಾಂ ಮತ್ತು ಮನ್ಸೂರ್ ಇವರನ್ನು ಬಂಧಿಸಿದ್ದಾರೆ. ಕೆಲವು ಸಮಯ ಅಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಹಿಂದೂ ಸಂಘಟನೆಗಳು ನಂತರ ಮತ್ತೆ ಕೇಸರಿ ಧ್ವಜ ಹಾರಿಸಿದ್ದಾರೆ. ಪೊಲೀಸರು ಜನರಿಗೆ ಶಾಂತಿ ಕಾಪಾಡಲು ಮತ್ತು ಯಾವುದೇ ಗಾಳಿಸುದ್ದಿಯ ಮೇಲೆ ವಿಶ್ವಾಸ ಇಡಬಾರದೆಂದು ಕರೆ ನೀಡಿದ್ದಾರೆ.
ಸಂಪಾದಕೀಯ ನಿಲುವುಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚುತ್ತಿರುವ ಮತಾಂಧರ ದೇಶದ್ರೋಹ ! ಕಾಂಗ್ರೆಸ್ ಸರಕಾರ ಅಂದರೆ ಪಾಕಿಸ್ತಾನ ಅಧಿಕಾರ ! |
ಕಾಶ್ಮೀರದಲ್ಲಿ ಸರಳಾ ಭಟ್ ಹತ್ಯೆ ಪ್ರಕರಣ: 36 ವರ್ಷಗಳ ನಂತರ ಉಗ್ರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ನಿಜಾಮಾಬಾದ್ (ತೆಲಂಗಾಣ): ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಉರ್ದು ಮತ್ತು ಕಲ್ಮಾ ಕಲಿಸುವುದಕ್ಕೆ ವಿರೋಧ
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!
ಮಣ್ಣಿನಿಂದ ತಯಾರಿಸಿದ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ! – ಪ್ರಧಾನಿ
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon