ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಕರೆ

ಮುಂಬಯಿ – ಹಿಂದೂ ಜನ ಜಾಗೃತಿ ಸಮಿತಿಯ ವತಿಯಿಂದ ಸ್ವಾತಂತ್ರ್ಯ ದಿನದ ಪ್ರಯುಕ್ತ ಹಾರ್ದಿಕ ಶುಭಾಶಯಗಳು !
ಭಾರತಮಾತೆಯ ರಕ್ಷಣೆಗಾಗಿ ಬಲಿದಾನ ನೀಡಿರುವ ಕ್ರಾಂತಿಕಾರಿಗಳು ಮತ್ತು ರಾಷ್ಟ್ರಭಕ್ತರ ಇಂದು ಸ್ಮೃತಿ ದಿನವಾಗಿದೆ. ಅವರ ಸ್ಮೃತಿ ನಾವು ಎಂದೂ ಮರೆಯಬಾರದು. ವಿಭಜನೆಯ ಸಮಯದಲ್ಲಿ ಹಿಂದೂಗಳು ಮತ್ತು ಭಾರತೀಯರು ಅನೇಕ ಕಷ್ಟಗಳನ್ನು ಸಹಿಸಿದ್ದಾರೆ. ಆದ್ದರಿಂದಲೇ ಇಂದು ಭಾರತ ಸಂಪೂರ್ಣ ವಿಶ್ವದಲ್ಲಿ ಪ್ರಸಿದ್ಧವಾಗುತ್ತಿದೆ. ಸ್ವಾತಂತ್ರ್ಯದಿನದ ಪ್ರಯುಕ್ತ ನಾವೆಲ್ಲರೂ, ಭಾರತದ ಸ್ವಾತಂತ್ರ್ಯತೆ ಮತ್ತು ಅಖಂಡತೆ ಕಾಪಾಡುವೆವು ಎಂದು ಪಣ ತೊಡುವ. ರಾಷ್ಟ್ರ ಮತ್ತು ಸಮಾಜ ಇದರ ಹಿತಕ್ಕಾಗಿ ಕಾರ್ಯ ಮಾಡುವುದು ಇದು ನಮ್ಮ ಕರ್ತವ್ಯವಾಗಿದೆ. ಸ್ವಾತಂತ್ರ್ಯದ ಸ್ಮೃತಿ ದಿನದ ಪ್ರಯುಕ್ತ ರಾಷ್ಟ್ರ ಹಿತಕ್ಕಾಗಿ ಸಮರ್ಪಿತರಾಗಿ ಕಾರ್ಯ ಮಾಡಿರಿ ಎಂದು ಹಿಂದೂ ಜನ ಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಇವರು ಕರೆ ನೀಡಿದರು.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ