|
(ಮಾಲ್ ಎಂದರೆ ದೊಡ್ಡ ವ್ಯಾಪಾರಿ ಮಳಿಗೆ)

ಬೆಂಗಳೂರು – ಇಲ್ಲಿ ಕೆಲವರು ಟಿಪ್ಪು ಸುಲ್ತಾನ್ನ ಹಾಕಿದ್ದ ಫಲಕ ಹರೆದು ಹಾಕಿದ್ದಾರೆ. ಈ ಫಲಕ ಕಾಂಗ್ರೆಸ್ ನಿಂದ ಹಾಕಲಾಗಿತ್ತು. ‘ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ದೇಶಭಕ್ತನ ಬದಲು ಟಿಪ್ಪು ಸುಲ್ತಾನ್ ಇವನ ಫಲಕ ಏಕೆ ?’ ಎಂದು ಆಕ್ಷೇಪಿಸುತ್ತಾ ಫಲಕ ಹರಿಯಲಾಗಿದೆ. ಕಾಂಗ್ರೆಸ್, ‘ಈ ಫಲಕ ವಿಶ್ವ ಹಿಂದೂ ಪರಿಷತ್ತಿನಿಂದ ಹರಿಯಲಾಗಿದೆ ಎಂಬ ಆರೋಪ ಮಾಡಿದೆ; ಆದರೆ ಈ ಕುರಿತು ವಿಶ್ವ ಹಿಂದೂ ಪರಿಷತ್ತಿನಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಈ ವಿವಾದವು ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ವೀರ ಸಾವರ್ಕರ್ ಇವರ ಛಾಯಾಚಿತ್ರ ತೆರೆವುಗೊಳಿಸಿರುವುದರಿಂದ ನಡೆದಿದೆ ಎಂದು ಹೇಳಲಾಗುತ್ತಿದೆ.
ಟಿಪ್ಪು ಸುಲ್ತಾನ್ ಬ್ಯಾನರ್ ಹರಿದ ಪ್ರಕರಣ, ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ!@BJP4Karnataka @INCKarnataka #TippuSultan #Congress #FreedomMarch #BJPhttps://t.co/XgAwKgkNfb
— Asianet Suvarna News (@AsianetNewsSN) August 14, 2022
ಶಿವಮೊಗ್ಗದಲ್ಲಿನ ಶಿವಪ್ಪ ನಾಯಕ ಈ ‘ಮಾಲ್’ನ ವ್ಯವಸ್ಥಾಪಕರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಮಾಲ್ನಲ್ಲಿ ಸ್ವಾತಂತ್ರ್ಯ ವೀರ ಸಾವರ್ಕರ ಇವರ ಛಾಯಾಚಿತ್ರ ಹಾಕಿದ್ದರು. ಇದರ ವಿರುದ್ಧ ಕೆಲವು ಜನರು ಅಲ್ಲಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯನ್ನು ವಿರೋಧಿಸಲು ಹಿಂದೂ ಸಂಘಟನೆಯ ಕಾರ್ಯಕರ್ತರು ಅಲ್ಲಿ ತಲುಪಿದರು ಮತ್ತು ಸ್ವಾತಂತ್ರ್ಯ ವೀರ ಸಾವರ್ಕರ್ ಇವರ ಚಿತ್ರ ಹಾಗೆ ಇಡಲು ಹೇಳಿದರು; ಆದರೆ ಛಾಯಾಚಿತ್ರ ತೆರವುಗೊಳಿಸುವಂತೆ ಅಲ್ಲಿ ಪ್ರತಿಭಟನೆ ನಡೆಸಿದರು. ಆದ್ದರಿಂದ ವ್ಯವಸ್ಥಾಪಕರು ಛಾಯಾ ಚಿತ್ರವನ್ನು ಮುಚ್ಚಿದರು. ಇದಕ್ಕೆ ಹಿಂದೂ ಸಂಘಟನೆಗಳು ವಿರೋಧಿಸಿ ಚಿತ್ರ ಮತ್ತೆ ಮೂಲ ಸ್ವರೂಪದಲ್ಲಿ ಇಡಲು ಪ್ರತಿಭಟನೆ ನಡೆಸಿದರು.
(ಸೌಜನ್ಯ : News18 Kannada)
ಕಾಶ್ಮೀರದಲ್ಲಿ ಸರಳಾ ಭಟ್ ಹತ್ಯೆ ಪ್ರಕರಣ: 36 ವರ್ಷಗಳ ನಂತರ ಉಗ್ರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ನಿಜಾಮಾಬಾದ್ (ತೆಲಂಗಾಣ): ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಉರ್ದು ಮತ್ತು ಕಲ್ಮಾ ಕಲಿಸುವುದಕ್ಕೆ ವಿರೋಧ
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!
ಮಣ್ಣಿನಿಂದ ತಯಾರಿಸಿದ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ! – ಪ್ರಧಾನಿ
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon