
ಚೆನ್ನೈ (ತಮಿಳುನಾಡು) – ಸೇಲಂ ಇಲ್ಲಿಯ ಶ್ರೀ ವೇಣುಗೋಪಾಲ ಕೃಷ್ಣ ಸ್ವಾಮಿ ದೇವಸ್ಥಾನದ ಭೂಮಿಯ ಮೇಲೆನ ಅತಿಕ್ರಮಣ ತೆರವುಗೊಳಿಸುವಂತೆ ಮದ್ರಾಸ್ ಉಚ್ಚ ನ್ಯಾಯಾಲಯವು ತಹಸಿನದಾರರಿಗೆ ಆದೇಶ ನೀಡಿದೆ. ಸಾಲೆಮದಲ್ಲಿ ಕಣ್ಣನಕುರಿಚಿಯಲ್ಲಿ ಎ ರಾಧಾಕೃಷ್ಣನ ದೇವಸ್ಥಾನದ ಸಂಪತ್ತಿಯ ಮೇಲೆ ಅತಿಕ್ರಮಣದ ವಿರುದ್ಧ ಅರ್ಜಿ ದಾಖಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ಸಮಯದಲ್ಲಿ ನ್ಯಾಯಾಲಯವು ಈ ಆದೇಶ ನೀಡಿದೆ. ಇದರ ಜೊತೆಗೆ ತಹಸೀಲದಾರರಿಗೆ ಸಂಬಂಧಪಟ್ಟ ಭೂಮಿಯ ಸಮೀಕ್ಷೆ ನಡೆಸಿ ಅದರ ವರದಿಯನ್ನು ಎರಡು ತಿಂಗಳ ಒಳಗೆ ಮಂಡಿಸಲು ಸಹ ಆದೇಶ ನೀಡಿದೆ.
Madras HC directs Tahsildar to remove encroachments on temple land in Chennaihttps://t.co/gQ9Wp2W6Ud
— Express Chennai (@ie_chennai) August 10, 2022
ಕಾಶ್ಮೀರದಲ್ಲಿ ಸರಳಾ ಭಟ್ ಹತ್ಯೆ ಪ್ರಕರಣ: 36 ವರ್ಷಗಳ ನಂತರ ಉಗ್ರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ನಿಜಾಮಾಬಾದ್ (ತೆಲಂಗಾಣ): ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಉರ್ದು ಮತ್ತು ಕಲ್ಮಾ ಕಲಿಸುವುದಕ್ಕೆ ವಿರೋಧ
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!
ಮಣ್ಣಿನಿಂದ ತಯಾರಿಸಿದ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ! – ಪ್ರಧಾನಿ
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon