
ಕಾನಪೂರ (ಉತ್ತರಪ್ರದೇಶ) – ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ಜೈಶ-ಎ-ಮಹಂಮದ ಎಂಬ ಜಿಹಾದಿ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕನಾದ ಹಬೀಬುಲ ಇಸ್ಲಾಮನನ್ನು ಇಲ್ಲಿಂದ ಬಂಧಿಸಿದೆ. ಕೆಲವು ದಿನಗಳ ಹಿಂದೆಯೇ ನದೀಮ ಎಂಬ ಹೆಸರಿನ ಭಯೋತ್ಪಾದಕನನ್ನು ಬಂಧಿಸಲಾಗಿತ್ತು. ಅವನು ನೂಪುರ ಶರ್ಮಾರವರ ಹತ್ಯೆಯ ಸಂಚನ್ನು ರೂಪಿಸಿದ್ದನು. ಅವನ ವಿಚಾರಣೆಯ ಸಮಯದಲ್ಲಿ ಹಬೀಬುಲನ ಮಾಹಿತಿ ದೊರೆತಾಗ ಅವನನ್ನು ಬಂಧಿಸಲಾಯಿತು. ಹಬೀಬುಲನು ವಿವಿಧ ಸಾಮಾಜಿಕ ಮಾಧ್ಯಮಗಳಿಂದ ಆಫಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿನ ಜಿಹಾದಿ ಭಯೋತ್ಪಾದಕರೊಂದಿಗೆ ಸಂಪರ್ಕದಲ್ಲಿದ್ದನು.
UP: Jaish-e-Mohammed operative arrested from Kanpur https://t.co/zAYJIgI6WO
— TOI Cities (@TOICitiesNews) August 14, 2022
ಸಂಪಾದಕೀಯ ನಿಲುವುಜಿಹಾದಿ ಭಯೋತ್ಪಾಕರು ತುಂಬಿರುವ ಭಾರತ ! ಇಂತಹವರಿಗೆ ಗಲ್ಲು ಶಿಕ್ಷೆ ನೀಡಬೇಕು! |
ನೈಸರ್ಗಿಕ ವಿಕೋಪದಿಂದ ೧ ಸಾವಿರ ಕೋಟಿ ರೂಪಾಯಿ ಹಾನಿ : Himachal Pradesh Natural Disasters
ಮೊಬೈಲ್ ಫೋನ್ ಪೋಷಕರ ಜಾಗವನ್ನು ಆಕ್ರಮಿಸಿಕೊಳ್ಳುತ್ತಿರುವುದು ಕಳವಳಕಾರಿ ! : Supreme Court on Mobile phone
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !