
ಕಾನಪೂರ (ಉತ್ತರಪ್ರದೇಶ) – ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ಜೈಶ-ಎ-ಮಹಂಮದ ಎಂಬ ಜಿಹಾದಿ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕನಾದ ಹಬೀಬುಲ ಇಸ್ಲಾಮನನ್ನು ಇಲ್ಲಿಂದ ಬಂಧಿಸಿದೆ. ಕೆಲವು ದಿನಗಳ ಹಿಂದೆಯೇ ನದೀಮ ಎಂಬ ಹೆಸರಿನ ಭಯೋತ್ಪಾದಕನನ್ನು ಬಂಧಿಸಲಾಗಿತ್ತು. ಅವನು ನೂಪುರ ಶರ್ಮಾರವರ ಹತ್ಯೆಯ ಸಂಚನ್ನು ರೂಪಿಸಿದ್ದನು. ಅವನ ವಿಚಾರಣೆಯ ಸಮಯದಲ್ಲಿ ಹಬೀಬುಲನ ಮಾಹಿತಿ ದೊರೆತಾಗ ಅವನನ್ನು ಬಂಧಿಸಲಾಯಿತು. ಹಬೀಬುಲನು ವಿವಿಧ ಸಾಮಾಜಿಕ ಮಾಧ್ಯಮಗಳಿಂದ ಆಫಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿನ ಜಿಹಾದಿ ಭಯೋತ್ಪಾದಕರೊಂದಿಗೆ ಸಂಪರ್ಕದಲ್ಲಿದ್ದನು.
UP: Jaish-e-Mohammed operative arrested from Kanpur https://t.co/zAYJIgI6WO
— TOI Cities (@TOICitiesNews) August 14, 2022
ಸಂಪಾದಕೀಯ ನಿಲುವುಜಿಹಾದಿ ಭಯೋತ್ಪಾಕರು ತುಂಬಿರುವ ಭಾರತ ! ಇಂತಹವರಿಗೆ ಗಲ್ಲು ಶಿಕ್ಷೆ ನೀಡಬೇಕು! |
ಕಾಶ್ಮೀರದಲ್ಲಿ ಸರಳಾ ಭಟ್ ಹತ್ಯೆ ಪ್ರಕರಣ: 36 ವರ್ಷಗಳ ನಂತರ ಉಗ್ರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ನಿಜಾಮಾಬಾದ್ (ತೆಲಂಗಾಣ): ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಉರ್ದು ಮತ್ತು ಕಲ್ಮಾ ಕಲಿಸುವುದಕ್ಕೆ ವಿರೋಧ
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!
ಮಣ್ಣಿನಿಂದ ತಯಾರಿಸಿದ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ! – ಪ್ರಧಾನಿ
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon