
ಮುಂಬಯಿ – ನೂತನವಾಗಿ ಆಯ್ಕೆಯಾಗಿರುವ ಸಂಸ್ಕೃತಿ ಸಚಿವ ಸುಧೀರ ಮುನಗಂಟಿವಾರ ಅವರು, ಸರಕಾರಿ ಕಚೇರಿಗಳಲ್ಲಿ ದೂರವಾಣಿ ಮತ್ತು ಸಂಚಾರವಾಣಿಗಳಲ್ಲಿ ‘ಹಲೋ’ ಬದಲು ‘ವಂದೇ ಮಾತರಂ’ ಹೇಳುವಂತೆ ಆದೇಶ ನೀಡಿದ್ದಾರೆ. ಇದಕ್ಕೆ ಮುಸ್ಲಿಂ ಸಂಘಟನೆ ‘ರಝಾ ಅಕಾಡೆಮಿ’ ವಿರೋಧ ವ್ಯಕ್ತಪಡಿಸಿದೆ. ಆಗಸ್ಟ್ ೧೪ ರಂದು ಮಹಾರಾಷ್ಟ್ರದ ಸರಕಾರವು ಸಂಪುಟದಲ್ಲಿ ಖಾತೆಗಳ ಹಂಚಿಕೆಯನ್ನು ಘೋಷಿಸಿತು ಮತ್ತು ಭಾಜಪ ನಾಯಕ ಸುಧೀರ ಮುನಗಂಟಿವಾರ ಅವರಿಗೆ ಸಾಂಸ್ಕೃತಿಕ ಖಾತೆಯನ್ನು ಹಸ್ತಾಂತರಿಸಿದಾಗ ಅವರು ಈ ಮೇಲಿನ ಆದೇಶವನ್ನು ಘೋಷಿಸಿದ್ದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವ: ‘ಹಲೋ ಬೇಡ ವಂದೇ ಮಾತರಂ ಹೇಳಿ: ಅಧಿಕಾರಿಗಳಿಗೆ ಮಹಾರಾಷ್ಟ್ರ ಸಚಿವರ ಆದೇಶ!#IndependenceDay #VandeMataram #Maharashtrahttps://t.co/0dF0QdB0wP
— News18 Kannada (@News18Kannada) August 15, 2022
ಸಂಪಾದಕೀಯ ನಿಲುವು
|
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !