
ಮುಂಬಯಿ – ನೂತನವಾಗಿ ಆಯ್ಕೆಯಾಗಿರುವ ಸಂಸ್ಕೃತಿ ಸಚಿವ ಸುಧೀರ ಮುನಗಂಟಿವಾರ ಅವರು, ಸರಕಾರಿ ಕಚೇರಿಗಳಲ್ಲಿ ದೂರವಾಣಿ ಮತ್ತು ಸಂಚಾರವಾಣಿಗಳಲ್ಲಿ ‘ಹಲೋ’ ಬದಲು ‘ವಂದೇ ಮಾತರಂ’ ಹೇಳುವಂತೆ ಆದೇಶ ನೀಡಿದ್ದಾರೆ. ಇದಕ್ಕೆ ಮುಸ್ಲಿಂ ಸಂಘಟನೆ ‘ರಝಾ ಅಕಾಡೆಮಿ’ ವಿರೋಧ ವ್ಯಕ್ತಪಡಿಸಿದೆ. ಆಗಸ್ಟ್ ೧೪ ರಂದು ಮಹಾರಾಷ್ಟ್ರದ ಸರಕಾರವು ಸಂಪುಟದಲ್ಲಿ ಖಾತೆಗಳ ಹಂಚಿಕೆಯನ್ನು ಘೋಷಿಸಿತು ಮತ್ತು ಭಾಜಪ ನಾಯಕ ಸುಧೀರ ಮುನಗಂಟಿವಾರ ಅವರಿಗೆ ಸಾಂಸ್ಕೃತಿಕ ಖಾತೆಯನ್ನು ಹಸ್ತಾಂತರಿಸಿದಾಗ ಅವರು ಈ ಮೇಲಿನ ಆದೇಶವನ್ನು ಘೋಷಿಸಿದ್ದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವ: ‘ಹಲೋ ಬೇಡ ವಂದೇ ಮಾತರಂ ಹೇಳಿ: ಅಧಿಕಾರಿಗಳಿಗೆ ಮಹಾರಾಷ್ಟ್ರ ಸಚಿವರ ಆದೇಶ!#IndependenceDay #VandeMataram #Maharashtrahttps://t.co/0dF0QdB0wP
— News18 Kannada (@News18Kannada) August 15, 2022
ಸಂಪಾದಕೀಯ ನಿಲುವು
|
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!
ಅಮ್ರೋಹಾ (ಉತ್ತರಪ್ರದೇಶ): ಹೆಸರು ಬದಲಿಸಿ ಆಸ್ಪತ್ರೆ ನಡೆಸುತ್ತಿದ್ದ ಮುಸ್ಲಿಂನಿಂದ ಹಿಂದೂ ನರ್ಸ್ ಮತಾಂತರ
ಪಾಕಿಸ್ತಾನಕ್ಕೆ ನೀಡಲಾಗುವ ಆರ್ಥಿಕ ನೆರವು ಮತ್ತು ಪಾಕಿಸ್ತಾನಿಗಳಿಗೆ ನೀಡಲಾಗುವ ವೀಸಾವನ್ನು ತಡೆಹಿಡಿಯಬೇಕು!
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!