
ಪುಣೆ – ಪ್ರೇಮಭಾವ, ಸ್ಥಿರತೆ ಮತ್ತು ದೇವರ ಮೇಲೆ ದೃಢ ಶ್ರದ್ಧೆ ಇರುವ ಪುಣೆಯ ಶ್ರೀಮತಿ ಮಾಲತಿ ನವನೀತದಾಸ ಶಹಾ (ವಯಸ್ಸು ೮೩ ವರ್ಷಗಳು) ಇವರು ಸನಾತನದ ೧೨೦ ನೇ ವ್ಯಷ್ಟಿ ಸಂತಪದವಿಯಲ್ಲಿ ವಿರಾಜಮಾನರಾದ ಆನಂದ ವಾರ್ತೆಯನ್ನು ಸದ್ಗುರು ಸ್ವಾತಿ ಖಾಡ್ಯೆ ಇವರು ೪ ಆಗಸ್ಟ್ ಈ ದಿನದಂದು ನೀಡಿದರು. ಸದ್ಗುರು ಸ್ವಾತಿ ಖಾಡ್ಯೆ ಇವರು ಪೂ. (ಶ್ರೀಮತಿ) ಶಹಾಅಜ್ಜಿ ಮತ್ತು ಅವರ ಕುಟುಂಬದವರನ್ನು ಭೇಟಿಯಾಗಲು ವಾಯಿಯಲ್ಲಿರುವ ಅವರ ಮನೆಗೆ ಹೋಗಿದ್ದರು. ಆ ಸಮಯದಲ್ಲಿ ಅವರು ಈ ಆನಂದವಾರ್ತೆಯನ್ನು ಎಲ್ಲರಿಗೂ ನೀಡಿದರು. ಸದ್ಗುರು ಸ್ವಾತಿ ಖಾಡ್ಯೆ ಇವರು ಪೂ. (ಶ್ರೀಮತಿ) ಮಾಲತಿ ಶಹಾ ಇವರಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಛಾಯಾಚಿತ್ರ, ಹಾಗೆಯೇ ಶಾಲು ಮತ್ತು ಶ್ರೀಫಲವನ್ನು ನೀಡಿ ಅವರನ್ನು ಸನ್ಮಾನಿಸಿದರು. ‘ಈ ಆನಂದವಾರ್ತೆಯ ಮಾಧ್ಯಮದಿಂದ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯರು ಕೃಪಾಶೀರ್ವಾದವನ್ನೇ ನೀಡಿದ್ದಾರೆ, ಎಂಬ ಭಾವವು ಅಲ್ಲಿನ ಸಾಧಕರಿಗೆಲ್ಲ ಅರಿವಾಯಿತು.
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಸನಾತನ ಸಂಸ್ಥೆಯ ೫೭ ನೆಯ ಸಂತ ಪೂ. (ಶ್ರೀಮತಿ) ಆನಂದಿ ಪಾಟೀಲ ಅಜ್ಜಿಯವರಿಂದ ದೇಹತ್ಯಾಗ !
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ರಾಷ್ಟ್ರ ರಕ್ಷಣೆಗಾಗಿ ಮುಂಬಯಿನಲ್ಲಿ ನಡೆದ ‘ಶ್ರೀ ರಾಜಮಾತಂಗಿ ಮಹಾಯಜ್ಞ’!