
ಮಂಗಳೂರಿನಲ್ಲಿ ಸನಾತನದ ಯುವ ಸಾಧಕ ಕು. ಪಾರ್ಥ ಪೈ ಇವರು ವಿಜ್ಞಾನ ಶಾಖೆಯ ಸ್ಪರ್ಧಾತ್ಮಕ ಪರೀಕ್ಷೆಯಾದ ಸಿ.ಇ.ಟಿ ಯಲ್ಲಿ ರಾಜ್ಯದಲ್ಲಿ ೪೬ ನೆ ರ್ಯಾಂಕ್ (ಎಂಜಿನಿಯರಿಂಗ್ ವಿಭಾಗ) ಗಳಿಸಿರುತ್ತಾರೆ ಹಾಗೂ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಾದ ಜೆ.ಇ.ಇ (ಮೆಯಿನ್ಸ) ನಲ್ಲಿ ಶೇ. ೯೯.೬೬ ರಷ್ಟು ಅಂಕ ಪಡೆದಿರುತ್ತಾರೆ. ಕು. ಪಾರ್ಥ ಇವರು ಇಲ್ಲಿನ ಸಾಧಕರಾದ ಸೌ. ಅಂಜನಿ ಪೈ ಹಾಗೂ ಶ್ರೀ. ಪುಂಡಲೀಕ ಪೈ ಇವರ ಪುತ್ರರಾಗಿದ್ದಾರೆ. ಕು. ಪಾರ್ಥ ಇವರು ‘ತನ್ನ ವ್ಯಾಸಂಗದ ಜೊತೆಗೆ ಗುರುಸೇವೆಯನ್ನು ನಿಯಮಿತವಾಗಿ ಮಾಡಿದ್ದರಿಂದಲೇ ತನಗೆ ಶಿಕ್ಷಣದಲ್ಲಿ ಯಶಸ್ಸು ಪ್ರಾಪ್ತವಾಗಿದೆ’, ಎಂದು ಹೇಳಿ ಶ್ರೀಗುರು ಚರಣಗಳಲ್ಲಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು