
ಮಂಗಳೂರಿನಲ್ಲಿ ಸನಾತನದ ಯುವ ಸಾಧಕ ಕು. ಪಾರ್ಥ ಪೈ ಇವರು ವಿಜ್ಞಾನ ಶಾಖೆಯ ಸ್ಪರ್ಧಾತ್ಮಕ ಪರೀಕ್ಷೆಯಾದ ಸಿ.ಇ.ಟಿ ಯಲ್ಲಿ ರಾಜ್ಯದಲ್ಲಿ ೪೬ ನೆ ರ್ಯಾಂಕ್ (ಎಂಜಿನಿಯರಿಂಗ್ ವಿಭಾಗ) ಗಳಿಸಿರುತ್ತಾರೆ ಹಾಗೂ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಾದ ಜೆ.ಇ.ಇ (ಮೆಯಿನ್ಸ) ನಲ್ಲಿ ಶೇ. ೯೯.೬೬ ರಷ್ಟು ಅಂಕ ಪಡೆದಿರುತ್ತಾರೆ. ಕು. ಪಾರ್ಥ ಇವರು ಇಲ್ಲಿನ ಸಾಧಕರಾದ ಸೌ. ಅಂಜನಿ ಪೈ ಹಾಗೂ ಶ್ರೀ. ಪುಂಡಲೀಕ ಪೈ ಇವರ ಪುತ್ರರಾಗಿದ್ದಾರೆ. ಕು. ಪಾರ್ಥ ಇವರು ‘ತನ್ನ ವ್ಯಾಸಂಗದ ಜೊತೆಗೆ ಗುರುಸೇವೆಯನ್ನು ನಿಯಮಿತವಾಗಿ ಮಾಡಿದ್ದರಿಂದಲೇ ತನಗೆ ಶಿಕ್ಷಣದಲ್ಲಿ ಯಶಸ್ಸು ಪ್ರಾಪ್ತವಾಗಿದೆ’, ಎಂದು ಹೇಳಿ ಶ್ರೀಗುರು ಚರಣಗಳಲ್ಲಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !