ಮಂಗಳೂರಿನಲ್ಲಿ ಸನಾತನದ ಯುವ ಸಾಧಕ ಕು. ಪಾರ್ಥ ಪೈ ಇವರು ವಿಜ್ಞಾನ ಶಾಖೆಯ ಸ್ಪರ್ಧಾತ್ಮಕ ಪರೀಕ್ಷೆಯಾದ ಸಿ.ಇ.ಟಿ ಯಲ್ಲಿ ರಾಜ್ಯದಲ್ಲಿ ೪೬ ನೆ ರ್ಯಾಂಕ್ (ಎಂಜಿನಿಯರಿಂಗ್ ವಿಭಾಗ) ಗಳಿಸಿರುತ್ತಾರೆ ಹಾಗೂ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಾದ ಜೆ.ಇ.ಇ (ಮೆಯಿನ್ಸ) ನಲ್ಲಿ ಶೇ. ೯೯.೬೬ ರಷ್ಟು ಅಂಕ ಪಡೆದಿರುತ್ತಾರೆ. ಕು. ಪಾರ್ಥ ಇವರು ಇಲ್ಲಿನ ಸಾಧಕರಾದ ಸೌ. ಅಂಜನಿ ಪೈ ಹಾಗೂ ಶ್ರೀ. ಪುಂಡಲೀಕ ಪೈ ಇವರ ಪುತ್ರರಾಗಿದ್ದಾರೆ. ಕು. ಪಾರ್ಥ ಇವರು ‘ತನ್ನ ವ್ಯಾಸಂಗದ ಜೊತೆಗೆ ಗುರುಸೇವೆಯನ್ನು ನಿಯಮಿತವಾಗಿ ಮಾಡಿದ್ದರಿಂದಲೇ ತನಗೆ ಶಿಕ್ಷಣದಲ್ಲಿ ಯಶಸ್ಸು ಪ್ರಾಪ್ತವಾಗಿದೆ’, ಎಂದು ಹೇಳಿ ಶ್ರೀಗುರು ಚರಣಗಳಲ್ಲಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಯುವ ಸಾಧಕ ಕು. ಪಾರ್ಥ ಪೈ ಇವರಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸುಯಶಸ್ಸು
ಸಂಬಂಧಿತ ಲೇಖನಗಳು
- ವರ್ತಮಾನ ಸ್ಥಿತಿಯಲ್ಲಿ ಭಗವಂತನ ತತ್ತ್ವ ಯಾವ ದೇವತೆಯ ರೂಪದಲ್ಲಿ ನಮ್ಮ ಎದುರಿಗೆ ಬರುತ್ತದೆಯೋ, ಆ ರೂಪಕ್ಕೆ ಪ್ರಾರ್ಥನೆ ಮಾಡಿ ಆ ರೂಪದೊಂದಿಗೆ ಏಕರೂಪವಾಗಲು ಪ್ರಯತ್ನ ಮಾಡಲು ಸಾಧ್ಯವಾದರೆ ಸರ್ವವ್ಯಾಪಿ ಭಗವಂತನೊಂದಿಗೆ ಏಕರೂಪವಾಗಬಹುದು
- ಸಾಧನೆಯ ವಿಷಯದಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ ಮಾರ್ಗದರ್ಶನ !
- ಶ್ರೀರಾಮನವಮಿಯ ನಿಮಿತ್ತ ಶ್ರೀಸತ್ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಇವರ ಶುಭಸಂದೇಶ !
- ಭಿಕ್ಷೆ ಬೇಡುವ ಬಗ್ಗೆ ಸಮರ್ಥ ರಾಮದಾಸ ಸ್ವಾಮಿಯವರ ನಿಯಮಗಳು
- ಡಾ. ಪ್ರಣವ ಮಲ್ಯಾ ಇವರಿಗೆ ಸನಾತನದ ೭೫ ನೇ (ಸಮಷ್ಟಿ) ಸಂತ ಪೂ. ರಮಾನಂದ (ಅಣ್ಣಾ) ಗೌಡ ಇವರ ಬಗ್ಗೆ ಗಮನಕ್ಕೆ ಬಂದ ಅಂಶಗಳು ಮತ್ತು ಬಂದಂತಹ ಅನುಭೂತಿಗಳು
- ಸಾಧಕರೆ, ಸ್ವಭಾವದೋಷ ಮತ್ತು ಅಹಂ ನಿರ್ಮೂಲನೆಯ ಪ್ರಕ್ರಿಯೆಯನ್ನು ತಳಮಳದಿಂದ ಮಾಡಿ ಮನುಷ್ಯ ಜನ್ಮದ ಉದ್ದೇಶವಾದ ‘ಆನಂದಪ್ರಾಪ್ತಿ’ಯನ್ನು ಸಾಧಿಸೋಣ !