
ಮಂಗಳೂರಿನಲ್ಲಿ ಸನಾತನದ ಯುವ ಸಾಧಕ ಕು. ಪಾರ್ಥ ಪೈ ಇವರು ವಿಜ್ಞಾನ ಶಾಖೆಯ ಸ್ಪರ್ಧಾತ್ಮಕ ಪರೀಕ್ಷೆಯಾದ ಸಿ.ಇ.ಟಿ ಯಲ್ಲಿ ರಾಜ್ಯದಲ್ಲಿ ೪೬ ನೆ ರ್ಯಾಂಕ್ (ಎಂಜಿನಿಯರಿಂಗ್ ವಿಭಾಗ) ಗಳಿಸಿರುತ್ತಾರೆ ಹಾಗೂ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಾದ ಜೆ.ಇ.ಇ (ಮೆಯಿನ್ಸ) ನಲ್ಲಿ ಶೇ. ೯೯.೬೬ ರಷ್ಟು ಅಂಕ ಪಡೆದಿರುತ್ತಾರೆ. ಕು. ಪಾರ್ಥ ಇವರು ಇಲ್ಲಿನ ಸಾಧಕರಾದ ಸೌ. ಅಂಜನಿ ಪೈ ಹಾಗೂ ಶ್ರೀ. ಪುಂಡಲೀಕ ಪೈ ಇವರ ಪುತ್ರರಾಗಿದ್ದಾರೆ. ಕು. ಪಾರ್ಥ ಇವರು ‘ತನ್ನ ವ್ಯಾಸಂಗದ ಜೊತೆಗೆ ಗುರುಸೇವೆಯನ್ನು ನಿಯಮಿತವಾಗಿ ಮಾಡಿದ್ದರಿಂದಲೇ ತನಗೆ ಶಿಕ್ಷಣದಲ್ಲಿ ಯಶಸ್ಸು ಪ್ರಾಪ್ತವಾಗಿದೆ’, ಎಂದು ಹೇಳಿ ಶ್ರೀಗುರು ಚರಣಗಳಲ್ಲಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !