ಶ್ರೀ ಗಣೇಶನ ಉಪಾಸನೆಯ ಶಾಸ್ತ್ರವನ್ನು ಹೇಳುವ ಗ್ರಂಥಮಾಲಿಕೆ
ದೇವತೆಯ ವೈಶಿಷ್ಟ್ಯಗಳು ಮತ್ತು ಕಾರ್ಯವು ತಿಳಿದಾಗ ದೇವತೆಯ ಮಹಾತ್ಮೆ ತಿಳಿಯುತ್ತದೆ. ದೇವತೆಯ ಉಪಾಸನೆಯ ಹಿಂದಿನ ಶಾಸ್ತ್ರ ತಿಳಿದರೆ ಉಪಾಸನೆಯ ಕುರಿತು ಶ್ರದ್ಧೆ ಹೆಚ್ಚುತ್ತದೆ. ಶ್ರದ್ಧೆಯಿಂದಾಗಿ ಉಪಾಸನೆಯು ಭಾವಪೂರ್ಣವಾಗುತ್ತದೆ ಮತ್ತು ಭಾವಪೂರ್ಣ ಉಪಾಸನೆಯು ಅಧಿಕ ಫಲದಾಯಿಯಾಗಿದೆ. ಇದಕ್ಕಾಗಿ ಈ ಗ್ರಂಥ ಮಾಲಿಕೆಯನ್ನು ಓದಿರಿ !
ಶ್ರೀ ಗಣಪತಿ
ಭಾರತದಲ್ಲಿನ ಹನ್ನೆರಡು ಪ್ರಸಿದ್ಧ ಗಣಪತಿಯ ಸ್ಥಾನಗಳು ಯಾವುವು ?
ಗಣಪತಿಗೆ ಕೆಂಪು ಹೂವು ಮತ್ತು ಗರಿಕೆ ಏಕೆ ಅರ್ಪಿಸುತ್ತಾರೆ ?
ಗಣೇಶೋತ್ಸವ : ಹೇಗೆ ಇರಬಾರದು ಮತ್ತು ಹೇಗೆ ಇರಬೇಕು ?
ಶ್ರೀ ಗಣಪತಿ ಅಥರ್ವಶೀರ್ಷ ಮತ್ತು ಸಂಕಟನಾಶನಸ್ತೋತ್ರ (ಅರ್ಥಸಹಿತ)
ಗಣೇಶಸ್ತೋತ್ರದ ಪಠಣ ಮಾಡಿದರೆ ಜ್ಞಾಪಕಶಕ್ತಿಯು ಬೆಳೆಯುತ್ತದೆ ಮತ್ತು ಶರೀರದ ಸುತ್ತಲು ಸೂಕ್ಷ್ಮ ಸಂರಕ್ಷಣಾ-ಕವಚವು ನಿರ್ಮಾಣವಾಗುತ್ತದೆ. ಸ್ತೋತ್ರದಲ್ಲಿನ ಸಂಸ್ಕೃತ ಭಾಷೆಯಿಂದಾಗಿ ಉಚ್ಚಾರವೂ ಸುಧಾರಿಸುತ್ತದೆ. ಇದಕ್ಕಾಗಿ ಪ್ರತಿನಿತ್ಯ ಗಣೇಶಸ್ತೋತ್ರದ ಪಠಣ ಮಾಡಿರಿ ಮತ್ತು ಮಕ್ಕಳಿಂದ ಮಾಡಿಸಿಕೊಳ್ಳಿ !
ಶ್ರೀ ಗಣೇಶಪೂಜಾ ವಿಧಿ (ಕೆಲವು ಮಂತ್ರಗಳ ಅರ್ಥಸಹಿತ)

ಅರ್ಥವನ್ನು ಅರಿತು ಪೂಜಾ ವಿಧಿ ಮಾಡಿದರೆ ಅದು ಅಧಿಕ ಭಾವಪೂರ್ಣ ರೀತಿಯಲ್ಲಿ ಆಗಿ ದೇವತೆಯ ಕೃಪೆ ಆಗುತ್ತದೆ. ಶ್ರೀ ಗಣೇಶ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯಿಂದ ಉತ್ತರ ಪೂಜೆಯ ವರೆಗಿನ ಎಲ್ಲ ವಿಧಿಗಳನ್ನು ಯೋಗ್ಯ ರೀತಿಯಲ್ಲಿ ಹೇಗೆ ಮಾಡಬೇಕು, ಗಣೇಶ ಪೂಜೆಗಾಗಿ ಯಾವ ವಸ್ತುಗಳು ಎಷ್ಟು ಪ್ರಮಾಣದಲ್ಲಿರಬೇಕು, ಎಂಬ ಕುರಿತು ವಿವೇಚನೆಯನ್ನು ಈ ಕಿರುಗ್ರಂಥದಲ್ಲಿ ಅರ್ಥಸಹಿತ ಕೊಡಲಾಗಿದೆ.
ಗಣೇಶತತ್ತ್ವದ ಅಧಿಕ ಲಾಭ ಮಾಡಿಕೊಡುವ ಸನಾತನದ ಉತ್ಪಾದನೆಗಳು
1. ಶ್ರೀ ಗಣೇಶನ ಸಾತ್ತ್ವಿಕ ಚಿತ್ರ
2. ಶ್ರೀ ಗಣಪತಿಯ ಪದಕಗಳು (ಲಾಕೇಟ)
3. ಶ್ರೀ ಗಣೇಶನ ನಾಮಪಟ್ಟಿ
4. ಕಿರುಗ್ರಂಥ : ಆರತಿಸಂಗ್ರಹ (ಆರತಿಗಳ ಅರ್ಥಸಹಿತ)
ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಸಿಗದ ಅವಕಾಶ, ಜನರಲ್ಲಿ ಅಸಮಧಾನ !
ವಿಟಾದಲ್ಲಿ (ಸಾಂಗ್ಲಿ ಜಿಲ್ಲೆ) ಗಣೇಶೋತ್ಸವ ಮಂಡಳಿಯ 3 ಕಾರ್ಯಕರ್ತರ ಮೇಲೆ ಮತಾಂಧರಿಂದ ಮಾರಣಾಂತಿಕ ದಾಳಿ!
ಯಾವ ಮಸೀದಿಯಿಂದ ವಿಸರ್ಜನಾ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಯಿತೋ ಆ ಮಸೀದಿ ಅಕ್ರಮ ನಿರ್ಮಾಣ : Ganesh Idol Immersion Mandya
ಮದ್ದೂರಿನ ಗಣೇಶ ವಿಸರ್ಜನೆ ಮೆರವಣಿಗೆಯ ಮೇಲೆ ನಡೆದ ದಾಳಿಯ ಘಟನೆ ಪೂರ್ವಯೋಜಿತ ! – ಗೃಹ ಸಚಿವ
ಮುಂಬಯಿ: ಮುಂಬಯಿಯ ಲಾಲ್ ಬಾಗ್ನ ರಾಜಾ’ನ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಕಳ್ಳತನ! : Lalbaugcha Raja Visarjan Mobile Theft
ಮೆರವಣಿಗೆ ನಿಯಮ ಉಲ್ಲಂಘನೆ : 17 ಗಣೇಶ ಉತ್ಸವ ಮಂಡಳಿಗಳಿಗೆ ದಂಡ!