ಗಣೇಶತತ್ತ್ವವನ್ನು ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿಗಳು

ಆನಂದದ ಸ್ಪಂದನ

 

ಸಗುಣ ತತ್ತ್ವದ ಸ್ಪಂದನ

೧. ರಂಗೋಲಿಯನ್ನು ಸ್ತ್ರೀಯರೇ ಬಿಡಿಸಬೇಕು, ಪುರುಷರು ಬಿಡಿಸಬಾರದು.

೨. ದೇವತೆಗಳ ಹೆಸರಿನ ಅಥವಾ ರೂಪದ ರಂಗೋಲಿಯನ್ನು ಬಿಡಿಸದೇ, ಸ್ವಸ್ತಿಕ ಅಥವಾ ಬಿಂದುಗಳಿಂದ ರಂಗೋಲಿಯನ್ನು ಬಿಡಿಸಬೇಕು.

೩. ರಂಗೋಲಿ ಬಿಡಿಸಿದ ನಂತರ ಅದಕ್ಕೆ ಅರಿಶಿನ-ಕುಂಕುಮ ಅರ್ಪಿಸಬೇಕು. (ಸನಾತನ ನಿರ್ಮಿತ ಗ್ರಂಥ ‘ಸಾತ್ತ್ವಿಕ ರಂಗೋಲಿಗಳು’)