
ನಿಪ್ಪಾಣಿ – ಸ್ವತಃ ಅಡ್ಮಿನ್ (ಒಂದ ಗುಂಪಿನ ಸಂಚಾಲಕ) ಆಗಿರುವ ಒಂದು ‘ವಾಟ್ಸಪ್’ ಗ್ರೂಪ್ನ ಅಸ್ಲಂ ಅಬ್ದುಲ ಹಮೀದ್ ಶಿಕಲಗಾರ ಇವನು ರಾಷ್ಟ್ರಧ್ವಜದ ಆಕ್ಷೇಪಾರ್ಹ ಛಾಯಾಚಿತ್ರ ಕಳುಹಿಸಿದ್ದನು. ಈ ಮಾಹಿತಿ ದೊರೆಯುತ್ತಲೇ ನಗರ ಸೇವಕ ದತ್ತಾತ್ರೇಯ ಜೊತ್ರೆ ಇವರು ನಿಪ್ಪಾಣಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದಕ್ಕನುಸಾರ ಪೊಲೀಸರು ಅಸ್ಲಾಂ ಅಬ್ದುಲ್ ಹಮೀದ್ ಶಿಕಲಗಾರ ಇವನನ್ನು ಬಂಧಿಸಿದ್ದಾರೆ. (ರಾಷ್ಟ್ರಧ್ವಜದ ಅವಮಾನ ಆಗುತ್ತಿದೆ, ಇದು ತಿಳಿದ ನಂತರ ಅದರ ವಿರುದ್ಧ ದೂರು ದಾಖಲಿಸಿರುವ ನಗರಸೇವಕ ದತ್ತಾತ್ರೇಯ ಜೊತ್ರೆ ಇವರ ಅಭಿನಂದನೆ ! ಪ್ರತಿಯೊಬ್ಬ ರಾಷ್ಟ್ರಪ್ರೇಮಿ ಈ ರೀತಿಯ ಕೃತಿ ಮಾಡುವುದು ಅಪೇಕ್ಷಿತವಾಗಿದೆ ! – ಸಂಪಾದಕರು)
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!