ಅಖಿಲ ಭಾರತೀಯ ಹಿಂದೂ ಮಹಾಸಭೆಯ ರಾಷ್ಟ್ರೀಯ ಖಜಾಂಚಿ ದಿನೇಶ ಶರ್ಮ ಇವರು ರಕ್ತದಿಂದ ಪತ್ರ ಬರೆದು ಯೋಗಿ ಆದಿತ್ಯನಾಥರಲ್ಲಿ ಒತ್ತಾಯ

ಮಥೂರ (ಉತ್ತರಪ್ರದೇಶ) – ಇಲ್ಲಿಯ ಶ್ರೀಕೃಷ್ಣಜನ್ಮಭೂಮಿಯಲ್ಲಿನ ಶಾಹಿ ಈದಗಾಹ ಮಸೀದಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು ಭಗವಾನ ಶ್ರೀ ಕೃಷ್ಣನ ಪೂಜೆ ಮಾಡಲು ಅನುಮತಿ ನೀಡಬೇಕೆಂದು ಅಖಿಲ ಭಾರತೀಯ ಹಿಂದೂ ಮಹಾ ಸಭೆಯ ರಾಷ್ಟ್ರೀಯ ಖಜಾಂಚಿ ದಿನೇಶ ವರ್ಮ ಇವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರಿಗೆ ತಮ್ಮ ರಕ್ತದಿಂದ ಬರೆದಿರುವ ಪತ್ರದ ಮೂಲಕ ಓತ್ತಾಯಿಸಿದ್ದಾರೆ. ಇವರಿಗೆ ಜನ್ಮಸ್ಥಳವಲ್ಲದ ಸ್ಥಳದಲ್ಲಿ ಶ್ರೀ ಕೃಷ್ಣನ ಪೂಜೆ ಮಾಡಲಾಗಿದೆ. ಶ್ರೀ ಕೃಷ್ಣಜನ್ಮ ಭೂಮಿಯಲ್ಲಿ ಪೂಜೆಗೆ ಅನುಮತಿ ನಿರಾಕರಿಸಿದರೇ ಬದುಕು ವ್ಯರ್ಥವಾಗಿದೆ. ನನಗೆ ಸಾಯಲು ಅನುಮತಿ ನೀಡಿ’, ಎಂದು ಶರ್ಮಾ ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.
An Akhil Bharat Hindu Mahasabha member wrote a letter in blood to CM Yogi Adityanath.#News #UttarPradesh https://t.co/MubTRDkwqk
— IndiaToday (@IndiaToday) August 17, 2022
೧. ಯೋಗಿ ಆದಿತ್ಯನಾಥ ಇವರು ಹನುಮಂತನ ಅವತಾರವೆಂದು ದಿನೇಶ ಶರ್ಮಾ ಇವರು ಹೇಳಿದರು.
೨. ‘ಮಸೀದಿಯಲ್ಲಿ ಶ್ರೀ ಕೃಷ್ಣನ ಪೂಜೆ ಮಾಡಲು ಯೋಗಿ ಆದಿತ್ಯನಾಥರವರು ಅನುಮತಿ ನೀಡುವರು’, ಎಂಬ ವಿಶ್ವಾಸವನ್ನೂ ಶರ್ಮಾ ಅವರು ವ್ಯಕ್ತಪಡಿಸಿದ್ದಾರೆ.
೩. ಈ ಮೊದಲು ಶ್ರೀ ಕೃಷ್ಣಜನ್ಮ ಭೂಮಿ ಸಂದರ್ಭದಲ್ಲಿ ನ್ಯಾಯಾಲಯದಲ್ಲಿ ಅನೇಕ ಅರ್ಜಿಗಳನ್ನು ದಾಖಲಿಸಲಾಗಿದೆ. ‘ಕೇಶವ ದೇವ ದೇವಸ್ಥಾನ ಜಾಗದಲ್ಲಿರುವ ಶಾಹಿ ಈದಗಾಹ ಮಸೀದಿ ಕಟ್ಟಲಾಗಿದ್ದು ಅದನ್ನು ತೆರವುಗೊಳಿಸಬೇಕು’, ಎಂದು ಹಿಂದೂ ಅರ್ಜಿದಾರರು ನ್ಯಾಯಾಲಯದಲ್ಲಿ ಒತ್ತಾಯಿಸಿದ್ದಾರೆ. ಮುಸಲ್ಮಾನ ಪಕ್ಷದವರು ಈ ಅರ್ಜಿಗೆ ವಿರೋಧಿಸಿದ್ದಾರೆ.
೪. ಶರ್ಮಾ ಇವರು ವರಿಷ್ಠ ಇಲಾಖೆಯ ದಿವಾನಿ ನ್ಯಾಯಾಲಯದ ನ್ಯಾಯಾಧೀಶರಾದ ಜ್ಯೋತಿ ಸಿಂಹ ಇವರಿಗೆ ಮೇ ೧೮ ರಂದು ವಿನಂತಿ ಮನವಿ ಸಲ್ಲಿಸಿ ಶಾಹಿ ಈದಗಾಹ ಮಸೀದಿಯಲ್ಲಿ ಬಾಲಕೃಷ್ಣನಿಗೆ ಅಭಿಷೇಕ ಮಾಡಲು ಅನುಮತಿ ಕೋರಿದ್ದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !