ಜ್ಞಾನವಾಪಿ ಮತ್ತು ಶೃಂಗಾರ ಗೌರಿ ದರ್ಶನದ ಪ್ರಕರಣ

ವಾರಣಾಸಿ ( ಉತ್ತರಪ್ರದೇಶ) – ಇಲ್ಲಿಯ ಜ್ಞಾನವಾಪಿ ಮತ್ತು ಶೃಂಗಾರ ಗೌರಿ ದರ್ಶನ ಇದರ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯವು ಮುಸಲ್ಮಾನ ಕಕ್ಷಿದಾರ ಇರುವ ಅಂಜುಮನ್ ಇಂತಿಜಾಮಿಯಾ ಮಸೀದಿ ಕಮಿಟಿಗೆ ೫೦೦ ರೂಪಾಯಿ ದಂಡ ವಿಧಿಸಿದೆ. ಪ್ರಕರಣದಲ್ಲಿ ವಿಳಂಬ ಮಾಡಿರುವುದರಿಂದ ಈ ದಂಡ ವಿಧಿಸಲಾಗಿದೆ. ಈ ಮೊಕದ್ದಮೆಯ ಮುಂದಿನ ವಿಚಾರಣೆ ಆಗಸ್ಟ್ ೨೨ ರಂದು ನಡೆಯುವುದು.
ಉತ್ತರ ಪ್ರದೇಶ: ಶ್ರೀ ಚಾಮುಂಡಾ ದೇವಸ್ಥಾನದ ಜಾಗದಲ್ಲಿದ್ದ ಧಾರ್ಮಿಕ ಸ್ಥಳದ ಅತಿಕ್ರಮಣ ತೆರವು!
ಭಯೋತ್ಪಾದಕರ ಬೆಂಬಲಿಗರಿಗೆ ಸಿಂಧೂ ನದಿ ನೀರು ಸಿಗುವುದಿಲ್ಲ! – ರಕ್ಷಣಾ ಸಚಿವ
ಆಸ್ಪತ್ರೆಯಿಂದಲೇ ಔಷಧಗಳನ್ನು ಖರೀದಿಸುವಂತೆ ಒತ್ತಾಯಿಸಿದರೆ ಕ್ರಮ ಕೈಗೊಳ್ಳಲಾಗುವುದು! – ಮಹಾರಾಷ್ಟ್ರ
ಬಳ್ಳಾರಿ : ಹಣ ಪಡೆದು ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುತ್ತಿರುವುದು ಪತ್ತೆ!
ಸಹಾರನ್ಪುರ (ಉತ್ತರ ಪ್ರದೇಶ) : ‘ಶ್ರೀ ಗೋಗಾ ಮಢಿ’ ತೀರ್ಥಕ್ಷೇತ್ರವನ್ನು ಮನೋರಂಜನೆಯ ಕೇಂದ್ರವನ್ನಾಗಿ ಮಾಡಿದ್ದಕ್ಕೆ ವಿರೋಧ!
ಬಂಗಾಳ ಪೊಲೀಸರಿಂದ ಮಧ್ಯರಾತ್ರಿ ಅಭಿಷೇಕ ಬ್ಯಾನರ್ಜಿ ಅವರ ನಿವಾಸದ ಮೇಲೆ ದಾಳಿ