ರಾಹುಲ ಗಾಂಧಿಯವರ ಕೇರಳಾದ ಕಚೇರಿಯಲ್ಲಿನ ಪ್ರಕರಣ

ವಾಯನಾಡ (ಕೇರಳ) – ಕಾಂಗ್ರೆಸ್ಸಿನ ನಾಯಕ ರಾಹುಲ ಗಾಂಧಿ ಇವರು ವಯನಾಡ್ ಮತದಾನ ಕ್ಷೇತ್ರದ ಕಚೇರಿಯಲ್ಲಿ ಎರಡು ತಿಂಗಳ ಹಿಂದೆ ಮ. ಗಾಂಧೀಜಿಯವರ ಪುತ್ತಳಿಯ ವಿಡಂಬನೆ ಮಾಡಿರುವ ಪ್ರಕರಣದಲ್ಲಿ ಕೇರಳದ ಕಾಂಗ್ರೆಸ್ಸಿನ ೪ ಕಾರ್ಯಕರ್ತರನ್ನು ಬಂಧಿಸಲಾಗಿದೆ. ವಿಶೇಷ ಎಂದರೆ ಇವರಲ್ಲಿ ರಾಹುಲ್ ಗಾಂಧಿಯವರ ಕಚೇರಿಯ ಇಬ್ಬರು ಸಿಬ್ಬಂದಿಗಳ ಸಮಾವೇಶವಿದೆ. ಪುತ್ತಳಿಯ ವಿಡಂಬನೆ ಆದ ನಂತರ ‘ಈ ಕೃತ್ಯ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾದ ಕಾರ್ಯಕರ್ತರು ನಡೆಸಿದ್ದಾರೆ’, ಎಂದು ರಾಹುಲ್ ಗಾಂಧಿಯವರ ಕಚೇರಿಯು ಆರೋಪ ಮಾಡಿತ್ತು. (ಇಂತಹ ಸುಳ್ಳು ಮಾತನಾಡುವ ಕಾಂಗ್ರೆಸ್ ದೇಶವನ್ನು ೬೦ ವರ್ಷಕ್ಕಿಂತ ಹೆಚ್ಚಿನ ಸಮಯ ಯಾವ ರೀತಿ ಆಳಿದೆ ಇದು ತಿಳಿಯುತ್ತದೆ ! ಇಂತಹ ಕಾಂಗ್ರೆಸ್ ಇನ್ನು ರಾಜಕೀಯ ದೃಷ್ಟಿಯಿಂದ ಇತಿಹಾಸದ ಪುಟದಲ್ಲಿ ಸೇರ್ಪಡೆಯಾಗುವುದು ಅವಶ್ಯಕವಾಗಿದೆ ! – ಸಂಪಾದಕರು)
ಸಂಪಾದಕೀಯ ನಿಲುವುಡೋಂಗಿ ಅಹಿಂಸವಾದಿ ಕಾಂಗ್ರೆಸ್ಸಿನ ನಿಜವಾದ ಮಾನಸಿಕತೆ ! ತಮ್ಮದೇ ಕಾರ್ಯಕರ್ತರ ಮೇಲೆ ಗಾಂಧಿಯವರ ಅಹಿಂಸವಾದದ ಸಂಸ್ಕಾರ ಮಾಡದೇ ಇರುವ ಕಾಂಗ್ರೆಸ್ ದೇಶಕ್ಕೆ ಮತ್ತು ಜಗತ್ತಿಗೆ ಅಹಿಂಸೆ ಕಲಿಸಲು ಪ್ರಯತ್ನಿಸುತ್ತಿದೇ ಅಂತೆ ! |
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ
ಪಂಚಕುಲಾ (ಹರಿಯಾಣ): ಮೇಯರ್ ಕಚೇರಿ ಸೇರಿದಂತೆ ಹರಿಯಾಣ ಮತ್ತು ದೆಹಲಿಯ ದೇವಸ್ಥಾನಗಳನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !