ರಾಹುಲ ಗಾಂಧಿಯವರ ಕೇರಳಾದ ಕಚೇರಿಯಲ್ಲಿನ ಪ್ರಕರಣ

ವಾಯನಾಡ (ಕೇರಳ) – ಕಾಂಗ್ರೆಸ್ಸಿನ ನಾಯಕ ರಾಹುಲ ಗಾಂಧಿ ಇವರು ವಯನಾಡ್ ಮತದಾನ ಕ್ಷೇತ್ರದ ಕಚೇರಿಯಲ್ಲಿ ಎರಡು ತಿಂಗಳ ಹಿಂದೆ ಮ. ಗಾಂಧೀಜಿಯವರ ಪುತ್ತಳಿಯ ವಿಡಂಬನೆ ಮಾಡಿರುವ ಪ್ರಕರಣದಲ್ಲಿ ಕೇರಳದ ಕಾಂಗ್ರೆಸ್ಸಿನ ೪ ಕಾರ್ಯಕರ್ತರನ್ನು ಬಂಧಿಸಲಾಗಿದೆ. ವಿಶೇಷ ಎಂದರೆ ಇವರಲ್ಲಿ ರಾಹುಲ್ ಗಾಂಧಿಯವರ ಕಚೇರಿಯ ಇಬ್ಬರು ಸಿಬ್ಬಂದಿಗಳ ಸಮಾವೇಶವಿದೆ. ಪುತ್ತಳಿಯ ವಿಡಂಬನೆ ಆದ ನಂತರ ‘ಈ ಕೃತ್ಯ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾದ ಕಾರ್ಯಕರ್ತರು ನಡೆಸಿದ್ದಾರೆ’, ಎಂದು ರಾಹುಲ್ ಗಾಂಧಿಯವರ ಕಚೇರಿಯು ಆರೋಪ ಮಾಡಿತ್ತು. (ಇಂತಹ ಸುಳ್ಳು ಮಾತನಾಡುವ ಕಾಂಗ್ರೆಸ್ ದೇಶವನ್ನು ೬೦ ವರ್ಷಕ್ಕಿಂತ ಹೆಚ್ಚಿನ ಸಮಯ ಯಾವ ರೀತಿ ಆಳಿದೆ ಇದು ತಿಳಿಯುತ್ತದೆ ! ಇಂತಹ ಕಾಂಗ್ರೆಸ್ ಇನ್ನು ರಾಜಕೀಯ ದೃಷ್ಟಿಯಿಂದ ಇತಿಹಾಸದ ಪುಟದಲ್ಲಿ ಸೇರ್ಪಡೆಯಾಗುವುದು ಅವಶ್ಯಕವಾಗಿದೆ ! – ಸಂಪಾದಕರು)
ಸಂಪಾದಕೀಯ ನಿಲುವುಡೋಂಗಿ ಅಹಿಂಸವಾದಿ ಕಾಂಗ್ರೆಸ್ಸಿನ ನಿಜವಾದ ಮಾನಸಿಕತೆ ! ತಮ್ಮದೇ ಕಾರ್ಯಕರ್ತರ ಮೇಲೆ ಗಾಂಧಿಯವರ ಅಹಿಂಸವಾದದ ಸಂಸ್ಕಾರ ಮಾಡದೇ ಇರುವ ಕಾಂಗ್ರೆಸ್ ದೇಶಕ್ಕೆ ಮತ್ತು ಜಗತ್ತಿಗೆ ಅಹಿಂಸೆ ಕಲಿಸಲು ಪ್ರಯತ್ನಿಸುತ್ತಿದೇ ಅಂತೆ ! |
‘ಹಿಂದೂ ದೇವತೆಗಳು ಮಾಂಸ-ಮದ್ಯ ಸೇವಿಸುತ್ತಿದ್ದರು’ ಎಂದು ಹೇಳುವ ಧ್ರುವ್ ರಾಠಿಯ ವೀಡಿಯೊವನ್ನು ೨೪ ಗಂಟೆಗಳಲ್ಲಿ ತೆಗೆದುಹಾಕಿ !
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಅನ್ಯಾಯದ ಬಂಧನದ ವಿರುದ್ಧ ಅಲ್ಪಸಂಖ್ಯಾತರಿಂದ ಪ್ರತಿಭಟನೆ !