
ಸನಾತನದ ಶೇ. ೬೪ ರಷ್ಟು ಆಧ್ಯಾತ್ಮಿಕ ಮಟ್ಟದ ಸಾಗರದ (ಶಿವಮೊಗ್ಗ ಜಿಲ್ಲೆ) ಸಾಧಕಿ ರೇವತಿ ಹರಗಿ ಇವರ ಪತಿಯವರಾದ ಜಯಂತ ಹರಗಿ ಇವರು ಹೃದಯಾಘಾತದಿಂದ ಆಗಸ್ಟ್ ೮ ರಂದು ನಿಧನರಾದರು. ಜಯಂತರವರು ಪ್ರಾಸಂಗಿಕ ಸೇವೆ ಮಾಡುತ್ತಿದ್ದರು. ಅವರು ಧರ್ಮಪತ್ನಿ, ಮಗ, ಮಗಳು, ಸೊಸೆ, ಅಳಿಯ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ಸನಾತನ ಪರಿವಾರವು ಹರಗಿ ಕುಟುಂಬದವರ ದುಃಖದಲ್ಲಿ ಸಹಭಾಗಿಯಾಗಿದೆ.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಯತಿ ಮಾ ಚೇತಾನಂದ ಸರಸ್ವತೀಜಿ ಅವರ ದೇಹತ್ಯಾಗ!
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !