
ಇಸ್ಲಾಮಾಬಾದ್ – ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಲು ಯುದ್ಧವು ಒಂದು ಆಯ್ಕೆಯಲ್ಲ. ನಾವು ಭಾರತದೊಂದಿಗಿನ ಗಡಿ ವಿವಾದವನ್ನು ಪರಿಹರಿಸಲು ಬಯಸುತ್ತೇವೆ. ನಮಗೆ ಶಾಶ್ವತ ಶಾಂತಿ ಬೇಕಾಗಿದೆ. ಪಾಕಿಸ್ತಾನ ಮತ್ತು ಭಾರತವು ವ್ಯಾಪಾರ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಪರಸ್ಪರ ಪೈಪೋಟಿ ನಡೆಸಬೇಕು ಎಂದು ಪಾಕ್ ಪ್ರಧಾನಿ ಶಾಹಬಾಜ್ ಷರೀಫ್ ಅವರು ಅಮೆರಿಕದ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಸೌಮ್ಯ ನಿಲುವನ್ನು ತಾಳುತ್ತಾ ಹೇಳಿದರು. (ಮೊಸಳೆ ಕಣ್ಣೀರನ್ನು ಸುರಿಸಿದರು.) ಪ್ರಸ್ತುತ, ಪಾಕಿಸ್ತಾನವು ಆರ್ಥಿಕ ದಿವಾಳಿತನದ ಹೊಸ್ತಿಲಿನಲ್ಲಿ ನಿಂತಿದೆ. ಬಡವಾದ ಪಾಕಿಸ್ತಾನ ಭಾರತದೊಂದಿಗೆ ಯುದ್ಧವನ್ನು ಎದುರಿಸಲು ಸಾಧ್ಯವಿಲ್ಲ. ತನ್ನ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಅದು ಭಾರತದೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಾರ ಮಾಡಲು ಬಯಸುತ್ತಿದೆ. ಈ ಹಿನ್ನೆಲೆಯಲ್ಲಿ ಷರೀಫ್ ಈ ಹೇಳಿಕೆಯನ್ನು ನೀಡಿದ್ದಾರೆ ಎನ್ನಲಾಗುತ್ತಿದೆ.
#IEWorld | Want ‘permanent peace’ with India; war never an option to resolve Kashmir issue: Pak PM Sharif#ShehbazSharif #Kashmirhttps://t.co/34ItOmoSSJ
— The Indian Express (@IndianExpress) August 20, 2022
ಸಂಪಾದಕೀಯ ನಿಲುವುಭಾರತವು ಪಾಕಿಸ್ತಾನದ ಪ್ರಧಾನಿಯ ಈ ಹೇಳಿಕೆಯನ್ನು ನಂಬದೆ, ಅದರ ವಿರುದ್ಧ ಆಕ್ರಮಣಕಾರಿ ನೀತಿಯನ್ನು ಅನುಸರಿಸುವುದೇ ಅವಶ್ಯಕವಾಗಿದೆ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation