ಗ್ರಾಮದ ಎಲ್ಲ ಪುರುಷರು ಪರಾರಿ!

ಟೊಂಕ(ರಾಜಸ್ಥಾನ)– ಇಲ್ಲಿಯ ಢಾಣಿ ಗ್ರಾಮದಲ್ಲಿ ಗೋಹತ್ಯೆಯ ಕಾರಣದಿಂದ ಉದ್ವಿಗ್ನಸ್ಥಿತಿ ಉಂಟಾಗಿದೆ. ಇದರಿಂದ ಗ್ರಾಮದಲ್ಲಿ ಪೊಲೀಸ ಬಂದೋಬಸ್ತು ಮಾಡಲಾಗಿದೆ. ಇಲ್ಲಿ ಗೋತಳಿಗಲ ಅವಶೇಷ ಮತ್ತು ಕೆಲವು ಶಸ್ತ್ರಗಳು ದೊರಕಿವೆ. ಇದರಲ್ಲಿ ೩ ಬಂದೂಕು, ಚೂರಿ ಮತ್ತು ಇತರ ಹರಿತವಾದ ಶಸ್ತ್ರಾಸ್ತ್ರಗಳು ದೊರಕಿವೆ. ಭಾಜಪ ಯುವಾ ಮೋರ್ಚಾದ ಕಾರ್ಯಕರ್ತರು ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನೆಯನ್ನು ಮಾಡಿದ್ದಾರೆ. ರಾತ್ರಿಯ ಸಮಯದಲ್ಲಿ ಇಲ್ಲಿ ಗೋಹತ್ಯೆಯಾಗಿರುವ ಸಂಶಯವಿದೆ. ಗ್ರಾಮದ ಎಲ್ಲ ಪುರುಷರು ಓಡಿ ಹೋಗಿದ್ದು, ಕೇವಲ ಮಹಿಳೆಯರು ಮಾತ್ರ ಮನೆಯಲ್ಲಿದ್ದಾರೆ.
राजस्थान के टोंक में गोकशी को लेकर तनाव, ललवाडी गांव में मिले गाय के अवशेष; मौके से कई हथियार भी बरामद#Tonk #Rajasthan https://t.co/UGTEF3E0ne
— Times Now Navbharat (@TNNavbharat) August 20, 2022
ಸಂಪಾದಕೀಯ ನಿಲುವುಕಾಂಗ್ರೆಸ್ಸಿನ ಸರಕಾರವೆಂದರೆ ಪಾಕಿಸ್ತಾನಿ ಆಡಳಿತ! ರಾಜಸ್ಥಾನದಲ್ಲಿ ಕಾಂಗ್ರೆಸ್ಸಿನ ಸರಕಾರ ಬಂದಾಗಿನಿಂದ ಅಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ವಿವಿಧ ಆಘಾತಗಳು ನಡೆಯುತ್ತಿವೆ. ಹಿಂದೂಗಳು ಸಂಘಟಿತರಾಗಿ ಇದನ್ನು ವಿರೋಧಿಸುವುದು ಆವಶ್ಯಕವಾಗಿದೆ! |
ನೈಸರ್ಗಿಕ ವಿಕೋಪದಿಂದ ೧ ಸಾವಿರ ಕೋಟಿ ರೂಪಾಯಿ ಹಾನಿ : Himachal Pradesh Natural Disasters
ಮೊಬೈಲ್ ಫೋನ್ ಪೋಷಕರ ಜಾಗವನ್ನು ಆಕ್ರಮಿಸಿಕೊಳ್ಳುತ್ತಿರುವುದು ಕಳವಳಕಾರಿ ! : Supreme Court on Mobile phone
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !