
ವಾರಾಣಸಿ (ಉತ್ತರಪ್ರದೇಶ) – ಇಲ್ಲಿಯ ಜ್ಞಾನವಾಪಿ ಮತ್ತು ಶೃಂಗಾರ ಗೌರಿ ಪ್ರಕರಣದ ಹಿಂದೂ ಪಕ್ಷದ ಒಬ್ಬ ದೂರುದಾರರಾಗಿರುವ ರೇಖಾ ಪಾಠಕ ಇವರು ಕೆಲವರು ಅವರ ಮನೆಯ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಮುಖವನ್ನು ಮುಚ್ಚಿಕೊಂಡಿದ್ದ ಕೆಲವು ಜನರು ನನ್ನ ಮನೆಯ ಮಾಹಿತಿಯನ್ನು ವಿಚಾರಿಸುತ್ತಿದ್ದರು ಎಂದು ಪಕ್ಕದ ಮನೆಯವರು ತಿಳಿಸಿದ್ದಾರೆ. ಪಕ್ಕದ ಮನೆಯವರು ಜಾಗರೂಕರಾಗಿರುವುದರಿಂದ ಅವರು ಈ ವಿಷಯದಲ್ಲಿ ಯಾವುದೇ ಮಾಹಿತಿಯನ್ನು ನೀಡಿಲ್ಲ. ಈ ಪ್ರಕರಣದ ಕುರಿತು ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿದೆ. ಈ ಹಿಂದೆಯೂ ಇದೇ ಪ್ರಕರಣದ ದೂರುದಾರರಾಗಿರುವ ಡಾ. ಸೋಹನಲಾಲ ಆರ್ಯ ಇವರಿಗೂ ಕೊಲೆ ಬೆದರಿಕೆ ಬಂದಿತ್ತು.
आजतक से खास बातचीत में एक महिला याचिकाकर्ता रेखा पाठक ने बताया कि कुछ नकाबपोश उनके मोहल्ले में आकर उनकी रेकी कई दिनों से कर रहें हैं#Gyanwapi #Varanasi (रोशन जायसवाल)https://t.co/XwKz90kcjm
— AajTak (@aajtak) August 19, 2022
ನೈಸರ್ಗಿಕ ವಿಕೋಪದಿಂದ ೧ ಸಾವಿರ ಕೋಟಿ ರೂಪಾಯಿ ಹಾನಿ : Himachal Pradesh Natural Disasters
ಮೊಬೈಲ್ ಫೋನ್ ಪೋಷಕರ ಜಾಗವನ್ನು ಆಕ್ರಮಿಸಿಕೊಳ್ಳುತ್ತಿರುವುದು ಕಳವಳಕಾರಿ ! : Supreme Court on Mobile phone
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !