
ವಾರಾಣಸಿ (ಉತ್ತರಪ್ರದೇಶ) – ಇಲ್ಲಿಯ ಜ್ಞಾನವಾಪಿ ಮತ್ತು ಶೃಂಗಾರ ಗೌರಿ ಪ್ರಕರಣದ ಹಿಂದೂ ಪಕ್ಷದ ಒಬ್ಬ ದೂರುದಾರರಾಗಿರುವ ರೇಖಾ ಪಾಠಕ ಇವರು ಕೆಲವರು ಅವರ ಮನೆಯ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಮುಖವನ್ನು ಮುಚ್ಚಿಕೊಂಡಿದ್ದ ಕೆಲವು ಜನರು ನನ್ನ ಮನೆಯ ಮಾಹಿತಿಯನ್ನು ವಿಚಾರಿಸುತ್ತಿದ್ದರು ಎಂದು ಪಕ್ಕದ ಮನೆಯವರು ತಿಳಿಸಿದ್ದಾರೆ. ಪಕ್ಕದ ಮನೆಯವರು ಜಾಗರೂಕರಾಗಿರುವುದರಿಂದ ಅವರು ಈ ವಿಷಯದಲ್ಲಿ ಯಾವುದೇ ಮಾಹಿತಿಯನ್ನು ನೀಡಿಲ್ಲ. ಈ ಪ್ರಕರಣದ ಕುರಿತು ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿದೆ. ಈ ಹಿಂದೆಯೂ ಇದೇ ಪ್ರಕರಣದ ದೂರುದಾರರಾಗಿರುವ ಡಾ. ಸೋಹನಲಾಲ ಆರ್ಯ ಇವರಿಗೂ ಕೊಲೆ ಬೆದರಿಕೆ ಬಂದಿತ್ತು.
आजतक से खास बातचीत में एक महिला याचिकाकर्ता रेखा पाठक ने बताया कि कुछ नकाबपोश उनके मोहल्ले में आकर उनकी रेकी कई दिनों से कर रहें हैं#Gyanwapi #Varanasi (रोशन जायसवाल)https://t.co/XwKz90kcjm
— AajTak (@aajtak) August 19, 2022
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!