ಬಾಂಗ್ಲಾದೇಶದಲ್ಲಿ ಅಸುರಕ್ಷಿತ ಹಿಂದೂಗಳು !

ಶ್ಯಾಮನಗರ (ಬಾಂಗ್ಲಾದೇಶ) – ಇಲ್ಲಿ ಮುಸಲ್ಮಾನ ಭಯೋತ್ಪಾದಕರು ಆದಿವಾಸಿ ಹಿಂದೂ ನಾಯಕ ನರೇಂದ್ರನಾಥ ಮುಂಡಾ ಇವರ ಹತ್ಯೆ ಮಾಡಿದರು. ಈ ಪ್ರಕರಣದಲ್ಲಿ ಬಾಂಗ್ಲಾದೇಶದ ಪ್ರಸಾರ ಮಾಧ್ಯಮಗಳು ಮೌನಕ್ಕೆ ಶರಣಾಗಿದ್ದಾರೆ ? ಈ ವಿಷಯದ ವಾರ್ತೆ ಪ್ರಸಾರದವಾದ ನಂತರ ದೇಶದ ಘನತೆ ಹಾಳಾಗುವುದೆಂಬ ಭಯದಿಂದ ಪ್ರಸಾರ ಮಾಧ್ಯಮಗಳು ಮೌನವಾಗಿವೆ, ಎಂದು ‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂ’ ಈ ಸಂಘಟನೆಯು ಹೇಳಿದೆ.
Tribal Hindu Narendranath Munda was killed in an armed attack by Muslim extremists at Shyamnagar in Satkhira. The mainstream media of Bangladesh are silent on this issue. if this news is published, the image of the country will be tarnished. @UN #IslamicTerrorismInBangladesh pic.twitter.com/R0fOmxsakD
— Voice Of Bangladeshi Hindus 🇧🇩 (@VoiceOfHindu71) August 22, 2022
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia