ಬಾಂಗ್ಲಾದೇಶದಲ್ಲಿ ಅಸುರಕ್ಷಿತ ಹಿಂದೂಗಳು !

ಕಿಶೋರಗಂಜ (ಬಾಂಗ್ಲಾದೇಶ) – ಬಾಂಗ್ಲಾದೇಶದ ಕಿಶೋರಗಂಜ ಜಿಲ್ಲೆಯ ಭೈರವ ಚಂಡಿಬ ಗ್ರಾಮದಲ್ಲಿ ಮತಾಂಧರು ರಾತ್ರಿಯಲ್ಲಿ ಹಿಂದೂಗಳ ಮನೆಯ ಮೇಲೆ ದಾಳಿ ನಡೆಸಿದರು. ಈ ದಾಳಿಯಲ್ಲಿ ಹಿಂದೂಗಳ ಎಂಟು ಮನೆಗೆ ಬೆಂಕಿ ಹಚ್ಚಲಾಯಿತು. ಇಲ್ಲಿಯ ಕೆಲವು ಅಂಗಡಿಗಳನ್ನೂ ಸಹ ಧ್ವಂಸ ಮಾಡಲಾಯಿತು. ಹಿಂದೂಗಳ ಮನೆಗಳನ್ನು ಸುಟ್ಟು ಹಾಕಿದ್ದರಿಂದ ಸಂತ್ರಸ್ತ ಹಿಂದೂ ಕುಟುಂಬಗಳು ನಿರ್ಗತಿಕರಾಗಿದ್ದಾರೆ ಹಾಗೂ ನರಸಿಂಗಡಿ ಜಿಲ್ಲೆಯ ಫಲಾಶ ಉಪಜಿಲ್ಲೆಯಲ್ಲಿ ಹಿಂದೂ ವ್ಯಾಪಾರಿಗಳ ೪ ಅಂಗಡಿಗಳಿಗೂ ಮತಾಂಧರು ಬೆಂಕಿ ಹಚ್ಚಿದ್ದಾರೆ. ಈಗ ಇಲ್ಲಿಯ ಹಿಂದೂಗಳು ಭಯದ ನೆರಳಿನಲ್ಲಿ ಬದುಕುತ್ತಿದ್ದಾರೆ, ಎಂದು ‘ದಿ ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂ’ ಮಾಹಿತಿ ನೀಡಿದೆ.
Again 8 Hindu houses and shops were attacked, vandalized and set on fire i Chandib village of Bhairav, Kishoreganj and the Shops of Hindu traders was set on fire in Narsingdi.#SaveBangladeshiHindus #IslamicTerrorismInBangladesh pic.twitter.com/PTsH4l3kpV
— Voice Of Bangladeshi Hindus 🇧🇩 (@VoiceOfHindu71) August 23, 2022
ಭಾರತದ ಮೇಲೆ ಒತ್ತಡ ಹೇರುವುದು ಜಾಗತಿಕ ಸ್ಥಿರತೆಗೆ ಅತ್ಯಂತ ಅಪಾಯಕಾರಿ!
ನಮ್ಮ ಸೈನಿಕರ ಮೈ ಮುಟ್ಟಿದರೂ ಯುದ್ಧ ಭುಗಿಲೇಳುವುದು!
‘ಒಂದು ಬಲಿಷ್ಠ ಪಾಕಿಸ್ತಾನ ಅಮೆರಿಕದ ಹಿತಾಸಕ್ತಿಗೆ ಅತ್ಯಂತ ಅಗತ್ಯ!'(ವಂತೆ) – ಅಮೆರಿಕ
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !