ಬೆಂಗಳೂರು – ಕರ್ನಾಟಕದ ಭಾಜಪ ಸರಕಾರ ರಾಜ್ಯದ ಮದರಸಾಗಳ ಮೇಲೆ ನಿಗಾ ವಹಿಸಲು ಒಂದು ಸಮಿತಿ ಸ್ಥಾಪಿಸುವ ಸಿದ್ಧತೆಯಲ್ಲಿದೆ. ಕಳೆದ ವಾರದಲ್ಲಿ ಸರಕಾರ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯವೆಂದು ಆದೇಶ ನೀಡಿತ್ತು. ಇದರಲ್ಲಿ ಮದರಸಗಳ ಸಮಾವೇಶ ಇರಲಿಲ್ಲ. ಅವುಗಳಿಗೂ ಸಹ ಈ ವ್ಯಾಪ್ತಿಯಲ್ಲಿ ತರಲು ಒಂದು ಸಮಿತಿ ಸ್ಥಾಪಿಸುವ ಬಗ್ಗೆ ಸರಕಾರ ವಿಚಾರ ಮಾಡುತ್ತಿದೆ. ಕರ್ನಾಟಕ ವಕ್ಫ ಬೋರ್ಡ್ ಬಳಿ ೯೦೦ ಮದರಸಾಗಳ ನೋಂದಣಿ ಇದೆ. ಪ್ರತಿಯೊಂದು ಮದರಸಾಗೆ ವಕ್ಫ ಬೋರ್ಡ್ ನಿಂದ ವರ್ಷಕ್ಕೆ ೧೦ ಲಕ್ಷ ರೂಪಾಯ ನೀಡುತ್ತದೆ.
ಸನಾತನ ಪ್ರಭಾತ > Location > ಏಷ್ಯಾ > ಭಾರತ > ಕರ್ನಾಟಕ > ಕರ್ನಾಟಕದ ಮದರಸಾಗಳ ಮೇಲೆ ನಿಗಾ ಇಡಲು ರಾಜ್ಯ ಸರಕಾರ ಸ್ವತಂತ್ರ ಸಮಿತಿ ಸ್ಥಾಪಿಸಲಿದೆ
ಕರ್ನಾಟಕದ ಮದರಸಾಗಳ ಮೇಲೆ ನಿಗಾ ಇಡಲು ರಾಜ್ಯ ಸರಕಾರ ಸ್ವತಂತ್ರ ಸಮಿತಿ ಸ್ಥಾಪಿಸಲಿದೆ
ಸಂಬಂಧಿತ ಲೇಖನಗಳು
- ರಾಜೇಶ್ ಕೋಟ್ಯಾನ್ ಹತ್ಯೆ ಪ್ರಕರಣದ ನಾಲ್ವರಿಗೆ ಜೀವಾವಧಿ ಶಿಕ್ಷೆ !
- ಭಾರತದಿಂದ ಪಾಕಿಸ್ತಾನ ಮತ್ತು ಚೀನಾ ಗಡಿಯಲ್ಲಿ 3 ಸಾವಿರ ಕ್ಷಿಪಣಿಗಳನ್ನು ನಿಯೋಜಿಸಲಿದೆ !
- ಲವ್ ಜಿಹಾದ್ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಬರ್ಬರ ಹತ್ಯೆ ಮಾಡುವ ಘಟನೆಗಳ ತನಿಖೆಗೆ ವಿಶೇಷ ತನಿಖಾ ದಳವನ್ನು ರಚಿಸಲು ಆಗ್ರಹ !
- ಬೀದರ್ ನಲ್ಲಿ ಅಪ್ರಾಪ್ತ ಹಿಂದೂ ಹುಡುಗಿಯನ್ನು ಪ್ರೇಮದ ಬಲೆಯಲ್ಲಿ ಕೆಡವಿ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ !
- Siddaramaiah On Modi : ಪ್ರಧಾನಮಂತ್ರಿ ಮೋದಿಯವರನ್ನು ವಿದ್ಯಾವಂತ ಯುವಕರು ‘ನಾಲಾಯಕ’ ಎಂದು ನಿರ್ಧರಿಸಿದ್ದಾರೆ!
- SC Permitted Abortion To Minor : 14 ವರ್ಷದ ಬಲಾತ್ಕಾರ ಸಂತ್ರಸ್ತೆಯ ಗರ್ಭಪಾತಕ್ಕೆ ಅನುಮತಿ ನೀಡಿದ ಸರ್ವೋಚ್ಚ ನ್ಯಾಯಾಲಯ !