
ಬೆಂಗಳೂರು – ಕರ್ನಾಟಕದ ಭಾಜಪ ಸರಕಾರ ರಾಜ್ಯದ ಮದರಸಾಗಳ ಮೇಲೆ ನಿಗಾ ವಹಿಸಲು ಒಂದು ಸಮಿತಿ ಸ್ಥಾಪಿಸುವ ಸಿದ್ಧತೆಯಲ್ಲಿದೆ. ಕಳೆದ ವಾರದಲ್ಲಿ ಸರಕಾರ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯವೆಂದು ಆದೇಶ ನೀಡಿತ್ತು. ಇದರಲ್ಲಿ ಮದರಸಗಳ ಸಮಾವೇಶ ಇರಲಿಲ್ಲ. ಅವುಗಳಿಗೂ ಸಹ ಈ ವ್ಯಾಪ್ತಿಯಲ್ಲಿ ತರಲು ಒಂದು ಸಮಿತಿ ಸ್ಥಾಪಿಸುವ ಬಗ್ಗೆ ಸರಕಾರ ವಿಚಾರ ಮಾಡುತ್ತಿದೆ. ಕರ್ನಾಟಕ ವಕ್ಫ ಬೋರ್ಡ್ ಬಳಿ ೯೦೦ ಮದರಸಾಗಳ ನೋಂದಣಿ ಇದೆ. ಪ್ರತಿಯೊಂದು ಮದರಸಾಗೆ ವಕ್ಫ ಬೋರ್ಡ್ ನಿಂದ ವರ್ಷಕ್ಕೆ ೧೦ ಲಕ್ಷ ರೂಪಾಯ ನೀಡುತ್ತದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!