
ಬೆಂಗಳೂರು – ಕರ್ನಾಟಕದ ಭಾಜಪ ಸರಕಾರ ರಾಜ್ಯದ ಮದರಸಾಗಳ ಮೇಲೆ ನಿಗಾ ವಹಿಸಲು ಒಂದು ಸಮಿತಿ ಸ್ಥಾಪಿಸುವ ಸಿದ್ಧತೆಯಲ್ಲಿದೆ. ಕಳೆದ ವಾರದಲ್ಲಿ ಸರಕಾರ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯವೆಂದು ಆದೇಶ ನೀಡಿತ್ತು. ಇದರಲ್ಲಿ ಮದರಸಗಳ ಸಮಾವೇಶ ಇರಲಿಲ್ಲ. ಅವುಗಳಿಗೂ ಸಹ ಈ ವ್ಯಾಪ್ತಿಯಲ್ಲಿ ತರಲು ಒಂದು ಸಮಿತಿ ಸ್ಥಾಪಿಸುವ ಬಗ್ಗೆ ಸರಕಾರ ವಿಚಾರ ಮಾಡುತ್ತಿದೆ. ಕರ್ನಾಟಕ ವಕ್ಫ ಬೋರ್ಡ್ ಬಳಿ ೯೦೦ ಮದರಸಾಗಳ ನೋಂದಣಿ ಇದೆ. ಪ್ರತಿಯೊಂದು ಮದರಸಾಗೆ ವಕ್ಫ ಬೋರ್ಡ್ ನಿಂದ ವರ್ಷಕ್ಕೆ ೧೦ ಲಕ್ಷ ರೂಪಾಯ ನೀಡುತ್ತದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !