ತಲೆನೋವು

‘ಸೂತಶೇಖರ ರಸ’ ಈ ಔಷಧದ ಒಂದು ಗುಳಿಗೆಯನ್ನು ಸಣ್ಣದಾಗಿ ಪುಡಿ ಮಾಡಬೇಕು. (ಒಂದು ತಟ್ಟೆಯಲ್ಲಿ ಗುಳಿಗೆಯನ್ನಿಟ್ಟು ಅದರ ಮೇಲೆ ಲೋಟದಿಂದ ಅಥವಾ ಬಟ್ಟಲಿನಿಂದ ಒತ್ತಿದರೆ ಗುಳಿಗೆಯು ಪುಡಿಯಾಗುತ್ತದೆ.) ಈ ಚೂರ್ಣವನ್ನು ನಾಶಿಪುಡಿಯನ್ನು ಸೆಳೆಯುವಂತೆ ಮೂಗಿನಲ್ಲಿ ಸೆಳೆಯಬೇಕು. ಹೀಗೆ ಮಾಡಲು ಸಾಧ್ಯವಾಗದಿದ್ದರೆ ಚಮಚದಷ್ಟು ತೆಳುವಾದ ತುಪ್ಪದಲ್ಲಿ ಈ ಗುಳಿಗೆಯ ಪುಡಿಯನ್ನು ಸೇರಿಸಬೇಕು. ಅಂಗಾತ ಮಲಗಿ ಈ ತುಪ್ಪದಲ್ಲಿ ಮಿಶ್ರಣಗೊಂಡ ಔಷಧಿಯ ೨ ೨ ಹನಿಗಳನ್ನು ಮೂಗಿನ ಎರಡೂ ಹೊಳ್ಳೆಗಳಲ್ಲಿ ಹಾಕಿ ೨ ನಿಮಿಷ ಮಲಗಬೇಕು. ಅನಂತರ ಎದ್ದು ತುಪ್ಪದಲ್ಲಿ ಮಿಶ್ರಿತಗೊಂಡ ಉಳಿದ ಔಷಧವನ್ನು ನೆಕ್ಕಿ ತಿನ್ನಬೇಕು.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೨೭.೭.೨೦೨೨)
ಸನಾತನದ ‘ಸೂತಶೇಖರ ರಸ’ ಈ ಔಷಧಿಯು ಈಗ ಲಭ್ಯವಿದೆ. ಇತರ ರೋಗಗಳಲ್ಲಿ ಇದರ ವಿವರವಾದ ಬಳಕೆಯ ಬಗ್ಗೆ ಅದರ ಡಬ್ಬದ ಜೊತೆಗಿರುವ ಕರಪತ್ರದಲ್ಲಿ ನೀಡಲಾಗಿದೆ. ಔಷಧಿಯನ್ನು ವೈದ್ಯರ ಸಲಹೆಯಂತೆ ತೆಗೆದುಕೊಳ್ಳಬೇಕು.
ಅತಿ ಮುಟ್ಟಿನ ರಕ್ತಸ್ರಾವ (ರಕ್ತಪದರ) ಮತ್ತು ಆಯುರ್ವೇದ
ಇರಾನಿನ ನಾಗರಿಕರಿಗೆ ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಪೂರ್ಣ ಅಧಿಕಾರವಿದೆ! – ಅಮೆರಿಕ : US Vice President JD Vance
ಔಷಧೀಯ ಸಸ್ಯಗಳನ್ನು ಹೇಗೆ ಬೆಳೆಸಬೇಕು ?
ಮಾಲಿನ್ಯದಿಂದಾಗಿ ಅವಧಿಗೂ ಮುನ್ನ ಹೆರಿಗೆಯಾಗುವ ಪ್ರಮಾಣದಲ್ಲಿ ಹೆಚ್ಚಳ – Pollution Spikes Premature Births
‘ಎನ್ಸಿಇಆರ್ಟಿ’ ಮೂರನೇ ತರಗತಿಯ ಪುಸ್ತಕದಲ್ಲಿ ‘ಎಐ’ (ಕೃತಕ ಬುದ್ಧಿಮತ್ತೆ) ಮತ್ತು 6ನೇ ತರಗತಿಯಿಂದ 8ನೇ ತರಗತಿಯ ವಿಜ್ಞಾನ ಪುಸ್ತಕಗಳಲ್ಲಿ ಆಯುರ್ವೇದ ಸೇರ್ಪಡೆ.