
‘ಪೂರ್ವಗ್ರಹ, ಸಿಟ್ಟು, ಭಯ ಇವುಗಳಂತಹ ಮೂಲಭೂತ ಸ್ವಭಾವದೋಷಗಳಿಂದ ಅನೇಕರಿಗೆ ಮನಮುಕ್ತತೆಯಿಂದ ಮಾತನಾಡಲು ಬರುವುದಿಲ್ಲ. ಕೆಲವರ ಮನಸ್ಸಿನಲ್ಲಿ ವರ್ಷಾನುಗಟ್ಟಲೆ ಹಿಂದಿನ ಪ್ರಸಂಗಗಳು ಮತ್ತು ಅದಕ್ಕೆ ಸಂಬಂಧಪಟ್ಟ ಭಾವನೆಗಳು ಸಂಗ್ರಹವಾಗಿರುತ್ತವೆ. ಮನಸ್ಸಿನಲ್ಲಿ ಯಾವುದೇ ರೀತಿಯ ವಿಚಾರಗಳು ಸಂಗ್ರಹಿತವಾದರೆ, ಅದರ ಪರಿಣಾಮವು ಶರೀರದ ಮೇಲಾಗುತ್ತದೆ ಮತ್ತು ವಿವಿಧ ಶಾರೀರಿಕ ತೊಂದರೆಗಳು ಪ್ರಾರಂಭವಾಗುತ್ತವೆ. ಮನಮುಕ್ತತೆಯಿಂದ ಮಾತನಾಡುವುದರಿಂದ ಮನಸ್ಸಿನಲ್ಲಿ ಸಂಗ್ರಹವಾಗಿರುವ ಭಾವನೆಗಳಿಗೆ ಮಾರ್ಗ ಸಿಗುತ್ತದೆ ಮತ್ತು ಮನಸ್ಸು ಹಗುರವಾಗುತ್ತದೆ. ಮನಸ್ಸಿನ ಮೇಲಿನ ಒತ್ತಡವು ಕಡಿಮೆಯಾಗುತ್ತದೆ ಮತ್ತು ಮುಖದ ಮೇಲೆ?? ಆನಂದ ಕಾಣಿಸುತ್ತದೆ. ಆದುದರಿಂದ ಮನಮುಕ್ತತೆಯಿಂದ ಮಾತನಾಡುವುದು, ಇದೊಂದು ದೊಡ್ಡ ಔಷಧಿಯಾಗಿದೆ.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೨೩.೮.೨೦೨೨)
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ಕೇಂದ್ರ ಸರಕಾರದಿಂದ 16 ರೀತಿಯ ಮಿಶ್ರ ಔಷಧಗಳ ಮೇಲೆ ನಿಷೇಧ !
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಸ್ಪತ್ರೆಯಿಂದಲೇ ಔಷಧಗಳನ್ನು ಖರೀದಿಸುವಂತೆ ಒತ್ತಾಯಿಸಿದರೆ ಕ್ರಮ ಕೈಗೊಳ್ಳಲಾಗುವುದು! – ಮಹಾರಾಷ್ಟ್ರ
ಕೇರಳದಲ್ಲಿ ಈ ವರ್ಷ ‘ನಿಪಾ’ ವೈರಸ್ ನ ಮೊದಲ ರೋಗಿ ‘ವೆಂಟಿಲೇಟರ್’ನಲ್ಲಿ ! : Nipah Outbreak