
‘ಪೂರ್ವಗ್ರಹ, ಸಿಟ್ಟು, ಭಯ ಇವುಗಳಂತಹ ಮೂಲಭೂತ ಸ್ವಭಾವದೋಷಗಳಿಂದ ಅನೇಕರಿಗೆ ಮನಮುಕ್ತತೆಯಿಂದ ಮಾತನಾಡಲು ಬರುವುದಿಲ್ಲ. ಕೆಲವರ ಮನಸ್ಸಿನಲ್ಲಿ ವರ್ಷಾನುಗಟ್ಟಲೆ ಹಿಂದಿನ ಪ್ರಸಂಗಗಳು ಮತ್ತು ಅದಕ್ಕೆ ಸಂಬಂಧಪಟ್ಟ ಭಾವನೆಗಳು ಸಂಗ್ರಹವಾಗಿರುತ್ತವೆ. ಮನಸ್ಸಿನಲ್ಲಿ ಯಾವುದೇ ರೀತಿಯ ವಿಚಾರಗಳು ಸಂಗ್ರಹಿತವಾದರೆ, ಅದರ ಪರಿಣಾಮವು ಶರೀರದ ಮೇಲಾಗುತ್ತದೆ ಮತ್ತು ವಿವಿಧ ಶಾರೀರಿಕ ತೊಂದರೆಗಳು ಪ್ರಾರಂಭವಾಗುತ್ತವೆ. ಮನಮುಕ್ತತೆಯಿಂದ ಮಾತನಾಡುವುದರಿಂದ ಮನಸ್ಸಿನಲ್ಲಿ ಸಂಗ್ರಹವಾಗಿರುವ ಭಾವನೆಗಳಿಗೆ ಮಾರ್ಗ ಸಿಗುತ್ತದೆ ಮತ್ತು ಮನಸ್ಸು ಹಗುರವಾಗುತ್ತದೆ. ಮನಸ್ಸಿನ ಮೇಲಿನ ಒತ್ತಡವು ಕಡಿಮೆಯಾಗುತ್ತದೆ ಮತ್ತು ಮುಖದ ಮೇಲೆ?? ಆನಂದ ಕಾಣಿಸುತ್ತದೆ. ಆದುದರಿಂದ ಮನಮುಕ್ತತೆಯಿಂದ ಮಾತನಾಡುವುದು, ಇದೊಂದು ದೊಡ್ಡ ಔಷಧಿಯಾಗಿದೆ.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೨೩.೮.೨೦೨೨)
ಸ್ಪೇನ್: ನೌಕೆಯಲ್ಲಿದ್ದ ಇಬ್ಬರು ಭಾರತೀಯ ಸಿಬ್ಬಂದಿಗೆ ಹಂತಾ ವೈರಸ್ !
ಟ್ರೆಂಡ್ – ತೂಕ ಇಳಿಸುವ ಸೆಳೆತ ಮತ್ತು ನಾವು !
‘ರ್ಯಾಂಡಮೈಜ್ಡ್ಡ ಕಂಟ್ರೋಲ್ಡ್ ಟ್ರಾಯಲ್ಸ್’ (ಆರ್.ಸಿ.ಟಿ) : ‘ಗೋಲ್ಡ್ ಸ್ಟ್ಯಾಂಡರ್ಡ್’ನ ಮುಖವಾಡ ಮತ್ತು ವಾಸ್ತವದ ಮಿತಿ !
ವೈಷ್ಣೋ ದೇವಿ ದೇವಸ್ಥಾನದಲ್ಲಿ ಭಕ್ತರು ಅರ್ಪಿಸಿದ ‘ಬೆಳ್ಳಿ’ಯಲ್ಲಿ ಕಲಬೆರಕೆ ಪತ್ತೆ!
ಅಮೇರಿಕಾದ ೬೦ ವೈದ್ಯಕೀಯ ಸಂಸ್ಥೆಗಳಲ್ಲಿ ‘ಪಾಕಕಲೆ ಔಷಧ’ ಪಠ್ಯಕ್ರಮದ ಬೋಧನೆ !
‘ವಂದೇ ಭಾರತ್’ ಎಕ್ಸ್ಪ್ರೆಸ್ನಲ್ಲಿ ಇಬ್ಬರು ಪ್ರಯಾಣಿಕರ ಊಟದಲ್ಲಿ ಜಿರಲೆ ಪತ್ತೆ !