
ಭೂಜ (ಗುಜರಾತ) – ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಗುಜರಾತ ಪ್ರವಾಸದಲ್ಲಿದ್ದಾರೆ. ಅವರ ಪ್ರವಾಸದ ಮೊದಲೇ ಗುಜರಾತ್ನ ಕಚ್ಛ ಜಿಲ್ಲೆಯ ಭೂಜನಲ್ಲಿ ಧಾರ್ಮಿಕ ಘರ್ಷಣೆ ಭುಗಿಲೆದ್ದಿದೆ. ಭೂಜನಲ್ಲಿ ಒಬ್ಬ ಸ್ಥಳೀಯ ವ್ಯಕ್ತಿಯ ಕೊಲೆ ಮಾಡಿದ್ದರಿಂದ ಎರಡು ಗುಂಪಿನಲ್ಲಿ ಘರ್ಷಣೆ ನಡೆದಿದೆ. ಈ ಪ್ರಕರಣದ ಮಾಹಿತಿ ದೊರೆಯುತ್ತಲೇ ಪೊಲೀಸರ ಪಡೆ ಘಟನಾ ಸ್ಥಳಕ್ಕೆ ತಲುಪಿ ಅಲ್ಲಿಯ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.
Communal clashes erupt in Bhuj after man stabbed to death https://t.co/UeOp9akps7
— MSN India (@msnindia) August 27, 2022
ಪ್ರಸಾರ ಮಾಧ್ಯಮಗಳ ವಾರ್ತೆಯ ಪ್ರಕಾರ ಭೂಜನಲ್ಲಿ ಮಾಧಾಪುರ ಪ್ರದೇಶದಲ್ಲಿ ಹಾಲು ಮಾರುವ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಯಿತು. ಘಟನೆಯ ಮಾಹಿತಿ ದೊರೆಯುತ್ತಲೇ ಆಕ್ರೋಶ ಗೊಮಡ ಜನರ ಗುಂಪು ರಸ್ತೆಗೆ ಇಳಿದು ಮಸೀದಿ ಮತ್ತು ಅಂಗಡಿಗಳು ನಾಶಗೊಳಿಸಿದ್ದಾರೆ. ಮಾಧಾಪುರದ ಪರಿಸ್ಥಿತಿ ನಿಯಂತ್ರಣಕ್ಕೆ ತರುವುದಕ್ಕೆ ಹಿರಿಯ ಅಧಿಕಾರಿಗಳ ಸಹಿತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನೇಮಿಸಲಾಗಿದೆ. ಪೊಲೀಸರು ಜನರಿಗೆ ಶಾಂತಿ ಕಾಪಾಡಲು ಮತ್ತು ಗಾಳಿ ಸುದ್ದಿಗಳ ಮೇಲೆ ವಿಶ್ವಾಸ ಇಡದಿರಲು ಕರೆ ನೀಡಿದ್ದಾರೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !