
ಢಾಕಾ (ಬಾಂಗ್ಲಾದೇಶ) – ಇಲ್ಲಿಯ ಗಾಜಿಪುರದಲ್ಲಿನ ಒಂದು ಶಾಲೆಯ ಮುಸಲ್ಮಾನ ಮುಖ್ಯೋಪಾಧ್ಯಾಯರು ಹಿಂದೂ ವಿದ್ಯಾರ್ಥಿಗಳಿಗೆ ಇಸ್ಲಾಂ ಪಠ್ಯ ಕಲಿಸಿದ್ದರಿಂದ ಮತ್ತು ಅವರಿಗೆ ಇಸ್ಲಾಂ ಧರ್ಮ ಸ್ವೀಕರಿಸಲು ಅನಿವಾರ್ಯ ಗೊಳಿಸಿರುವುದರ ಬಗ್ಗೆ ಒಂದು ಹಿಂದೂ ಕುಟುಂಬದಿಂದ ಲಿಖಿತ ದೂರು ದಾಖಲಿಸಲಾಗಿದೆ, ಎಂದು ‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂಜ್’ ಈ ಟ್ವಿಟರ್ ಖಾತೆಯಿಂದ ಮಾಹಿತಿ ನೀಡಿಲಾಗಿದೆ.
ಸಂಪಾದಕೀಯ ನಿಲುವುಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಸ್ಥಿತಿ ಈ ರೀತಿ ಇದೆ, ಅದರ ತದ್ವಿರುದ್ಧ ಭಾರತದಲ್ಲಿನ ಅಲ್ಪಸಂಖ್ಯಾತ ಮುಸಲ್ಮಾನರು ಹಿಂದೂಗಳನ್ನು ಮತಾಂತರಿಸಲು ಪ್ರಯತ್ನಿಸುತ್ತಾರೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!