ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳಿಗೆ ಸವಿನಯ ವಿನಂತಿ !

ಇಡೀ ವಿಶ್ವದಲ್ಲಿ ಅಧ್ಯಾತ್ಮಪ್ರಸಾರದ ಮತ್ತು ಮನುಕುಲದ ಉದ್ಧಾರಕ್ಕಾಗಿ ಅವಿರತ ಕಾರ್ಯವನ್ನು ಮಾಡುತ್ತಿರುವ ಸನಾತನ ಸಂಸ್ಥೆಯ ಕಾರ್ಯದ ವ್ಯಾಪ್ತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದ್ದರಿಂದ ರಾಮರಾಜ್ಯದ ಪ್ರತೀಕವಾಗಿರುವ ಈ ಸನಾತನ ಸಂಸ್ಥೆಯ ಆಶ್ರಮಗಳಲ್ಲಿ ಪೂರ್ಣಾವಧಿಯ ಸಾಧಕರು, ಹಿತಚಿಂತಕರು, ವಾಚಕರು, ಅತಿಥಿಗಳು ಮತ್ತು ಹಿಂದುತ್ವನಿಷ್ಠರು ವಾಸಿಸಲು ಬರುತ್ತಾರೆ ಮತ್ತು ಆಶ್ರಮದಲ್ಲಿ ರಾಮರಾಜ್ಯವನ್ನು ಅನುಭವಿಸಲು ಪ್ರಯತ್ನಿಸುತ್ತಾರೆ. ಇವರೆಲ್ಲರಿಗೆ ಸೌಲಭ್ಯಗಳನ್ನು ಒದಗಿಸಲು ಈ ಕೋಷ್ಟಕದಲ್ಲಿ ಕೊಟ್ಟ ಸಾಮಗ್ರಿಗಳು ಬೇಕಾಗಿವೆ.
ಯಾವ ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳು ಮೇಲಿನ ವಸ್ತುಗಳನ್ನು ಅರ್ಪಣೆಯ ಸ್ವರೂಪದಲ್ಲಿ ನೀಡಬಯಸುವರೋ ಅಥವಾ ಖರೀದಿಸಲು ಯಥಾಶಕ್ತಿ ಆರ್ಥಿಕವಾಗಿ ಸಹಾಯ ಮಾಡಲು ಇಚ್ಛಿಸುವವರೋ ಅವರು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬೇಕು.
ಹೆಸರು ಮತ್ತು ಸಂಪರ್ಕ ಸಂಖ್ಯೆ :
ಸೌ. ಭಾಗ್ಯಶ್ರೀ ಸಾವಂತ್ – ೭೦೫೮೮೮೫೬೧೦
ಅಂಚೆ ವಿಳಾಸ : ಸೌ. ಭಾಗ್ಯಶ್ರೀ ಸಾವಂತ್, C/o ‘ಸನಾತನ ಆಶ್ರಮ, ೨೪/ಬಿ, ರಾಮನಾಥಿ, ಬಾಂದಿವಡೆ, ಫೋಂಡಾ, ಗೋವಾ. ಪಿನ್ – ೪೦೩೪೦೧
ವಿ-ಅಂಚೆ ವಿಳಾಸ : [email protected]
ಇದಕ್ಕೆ ಧನಾದೇಶ ನೀಡಲಿಕ್ಕಿದ್ದರೆ ಅದನ್ನು ‘ಸನಾತನ ಸಂಸ್ಥೆ’ ಹೆಸರಿನಲ್ಲಿ ತೆಗೆಯಬೇಕು.’
– ಶ್ರೀ. ವೀರೇಂದ್ರ ಮರಾಠೆ, ವ್ಯವಸ್ಥಾಪಕೀಯ ವಿಶ್ವಸ್ಥರು, ಸನಾತನ ಸಂಸ್ಥೆ. (೪.೮.೨೦೨೨)
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
‘ವಾಟ್ಸಾಪ್’ ನಲ್ಲಿ ಮದುವೆ ಆಮಂತ್ರಣ ಪತ್ರಿಕೆಯನ್ನು ಕಳುಹಿಸುವ ಮೂಲಕ ಮೊಬೈಲ್ ನಲ್ಲಿರುವ ಮಾಹಿತಿಯನ್ನು ಕದಿಯುವುದರಿಂದ ನಾಗರಿಕರು ಎಚ್ಚರದಿಂದಿರಬೇಕು!
ಮುಸಲ್ಮಾನರ ಒತ್ತಡಕ್ಕೆ ಮಣಿದು ಶಾಸಕ ಟಿ. ರಾಜಾಸಿಂಗ್ ಅವರ ಧರ್ಮಸಭೆಗೆ ಅನುಮತಿ ನಿರಾಕರಿಸಿದ ಪೊಲೀಸರು !