
ದೇವಸ್ಥಾನಕ್ಕೆ ಬರುವ ಅರ್ಪಣೆಯ ವಿನಿಯೋಗ ಮಾಡುವ ವ್ಯವಸ್ಥೆ ಪಾರದರ್ಶಕವಾಗಿರಬೇಕು. ದೇವಸ್ಥಾನದಲ್ಲಿನ ಹಣದ ಉಪಯೋಗ ಧರ್ಮ ಪ್ರಚಾರಕ್ಕಾಗಿ ಆಗಬೇಕು. ದೇವಸ್ಥಾನದ ಮೂಲಕ ವೇದ ಪಾಠಶಾಲೆ ನಡೆಸಬೇಕು, ದೇವಸ್ಥಾನದಲ್ಲಿ ಗ್ರಂಥಾಲಯ ಇರಬೇಕು, ಅದರ ಮೂಲಕ ದೇವಸ್ಥಾನದ ಇತಿಹಾಸ, ಹಾಗೂ ನಮ್ಮ ಹಿಂದೂ ಸಂಸ್ಕೃತಿಯ ಮಾಹಿತಿ ನೀಡಬೇಕು. ಕೆಲವು ದೇವಸ್ಥಾನಗಳಲ್ಲಿ ದರ್ಶನಕ್ಕಾಗಿ ಶುಲ್ಕ ತೆಗೆದುಕೊಳ್ಳಲಾಗುತ್ತದೆ. ಹಣದ ಬಲದಿಂದಲ್ಲ, ಭಾವ ಇರುವವರಿಗೆ ದೇವರ ದರ್ಶನ ಸಿಗಬೇಕು.
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
Corporate Jihad: ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ‘ವಿಪ್ರೋ’ದ ಹಿಂದೂ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾ !
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಸರಕಾರವು ಸಾವರ್ಕರ್ ಸದನವನ್ನು ಸ್ವಾಧೀನಪಡಿಸಿಕೊಂಡು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಬೇಕು !
ಮಹಾರಾಷ್ಟ್ರ ರಾಜ್ಯದ ಕಂದಾಯ ಸಚಿವ ಬಾವನಕುಳೆ ಅವರೊಂದಿಗೆ ಮಹಾರಾಷ್ಟ್ರ ಮಂದಿರ ಮಹಾಸಂಘದ ನಿಯೋಗದ ಸಭೆ !