
ದೇವಸ್ಥಾನಕ್ಕೆ ಬರುವ ಅರ್ಪಣೆಯ ವಿನಿಯೋಗ ಮಾಡುವ ವ್ಯವಸ್ಥೆ ಪಾರದರ್ಶಕವಾಗಿರಬೇಕು. ದೇವಸ್ಥಾನದಲ್ಲಿನ ಹಣದ ಉಪಯೋಗ ಧರ್ಮ ಪ್ರಚಾರಕ್ಕಾಗಿ ಆಗಬೇಕು. ದೇವಸ್ಥಾನದ ಮೂಲಕ ವೇದ ಪಾಠಶಾಲೆ ನಡೆಸಬೇಕು, ದೇವಸ್ಥಾನದಲ್ಲಿ ಗ್ರಂಥಾಲಯ ಇರಬೇಕು, ಅದರ ಮೂಲಕ ದೇವಸ್ಥಾನದ ಇತಿಹಾಸ, ಹಾಗೂ ನಮ್ಮ ಹಿಂದೂ ಸಂಸ್ಕೃತಿಯ ಮಾಹಿತಿ ನೀಡಬೇಕು. ಕೆಲವು ದೇವಸ್ಥಾನಗಳಲ್ಲಿ ದರ್ಶನಕ್ಕಾಗಿ ಶುಲ್ಕ ತೆಗೆದುಕೊಳ್ಳಲಾಗುತ್ತದೆ. ಹಣದ ಬಲದಿಂದಲ್ಲ, ಭಾವ ಇರುವವರಿಗೆ ದೇವರ ದರ್ಶನ ಸಿಗಬೇಕು.
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ಮುಂಬಯಿ ಲೋಕಲ್ ನಲ್ಲಿನ ಮತಾಂತರ ಮತ್ತು ಢೋಂಗಿತನದ ಹಿಂದೆ ಅಡಗಿರುವ ಗಂಡಾಂತರವನ್ನು ನಿಯಂತ್ರಿಸಲು ವಿಶೇಷ ನಿಯಮಾವಳಿ ಸಿದ್ಧಪಡಿಸಲಾಗುವುದು !
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಭಾರತದ ಮಹಾನ್ ಗಣಿತಜ್ಞ ‘ಆರ್ಯಭಟ’ ಅವರ ವಿಡಂಬನೆ; ಹಿಂದೂ ಜನಜಾಗೃತಿ ಸಮಿತಿಯಿಂದ ‘ಅಮೆಜಾನ್ ಇಂಡಿಯಾ’ಗೆ ಕಾನೂನು ನೋಟಿಸ್ !
ವಿವಾದಾತ್ಮಕ ‘ಈಠ್ಠಲಾ’ ನಾಟಕದಲ್ಲಿರುವ ಸಂತರ ಹೆಸರುಗಳು ಮತ್ತು ಆಕ್ಷೇಪಾರ್ಹ ಭಾಗಗಳನ್ನು ಕೈಬಿಡಿ!