
ದೇವಸ್ಥಾನಕ್ಕೆ ಬರುವ ಅರ್ಪಣೆಯ ವಿನಿಯೋಗ ಮಾಡುವ ವ್ಯವಸ್ಥೆ ಪಾರದರ್ಶಕವಾಗಿರಬೇಕು. ದೇವಸ್ಥಾನದಲ್ಲಿನ ಹಣದ ಉಪಯೋಗ ಧರ್ಮ ಪ್ರಚಾರಕ್ಕಾಗಿ ಆಗಬೇಕು. ದೇವಸ್ಥಾನದ ಮೂಲಕ ವೇದ ಪಾಠಶಾಲೆ ನಡೆಸಬೇಕು, ದೇವಸ್ಥಾನದಲ್ಲಿ ಗ್ರಂಥಾಲಯ ಇರಬೇಕು, ಅದರ ಮೂಲಕ ದೇವಸ್ಥಾನದ ಇತಿಹಾಸ, ಹಾಗೂ ನಮ್ಮ ಹಿಂದೂ ಸಂಸ್ಕೃತಿಯ ಮಾಹಿತಿ ನೀಡಬೇಕು. ಕೆಲವು ದೇವಸ್ಥಾನಗಳಲ್ಲಿ ದರ್ಶನಕ್ಕಾಗಿ ಶುಲ್ಕ ತೆಗೆದುಕೊಳ್ಳಲಾಗುತ್ತದೆ. ಹಣದ ಬಲದಿಂದಲ್ಲ, ಭಾವ ಇರುವವರಿಗೆ ದೇವರ ದರ್ಶನ ಸಿಗಬೇಕು.
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಸಪ್ತರ್ಷಿ ಮಹಾತ್ಮೆ ವಿಶೇಷಾಂಕದ ನಿಮಿತ್ತ…
ನ್ಯಾಯಶಾಸ್ತ್ರದ ಪ್ರವರ್ತಕ ಮಹರ್ಷಿ ಗೌತಮ !
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಪ್ರಕರಣಗಳಲ್ಲಿ ಸಮಾನ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲು ಆಗ್ರಹ!
ದೇವರ ‘ದೇವತ್ವವನ್ನು ಅನುಭವಿಸುವುದಕ್ಕಾಗಿ ಸಾಧನೆ ಮಾಡಿ !
ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಗುರುಪೂರ್ಣಿಮಾ ಮಹೋತ್ಸವ