
ಹಿಂದೂ ಸಂಸ್ಕೃತಿಯಲ್ಲಿನ ವಿವಿಧ ಉಪಾಸನಾ ಮಾರ್ಗಗಳು, ಹಬ್ಬ-ಉತ್ಸವಗಳು, ಆಚಾರವಿಚಾರ, ಆಹಾರವಿಹಾರ ಪದ್ಧತಿ, ಇವುಗಳಿಂದಷ್ಟೇ ಅಲ್ಲ, ದೈನಂದಿನ ಜೀವನದಲ್ಲಿನ ಪ್ರತಿಯೊಂದು ಕೃತಿಯಿಂದಲೂ ಸತ್ತ್ವಗುಣ ಹೆಚ್ಚಾಗುವಂತೆ ಅಂದರೆ ಸಾಧನೆಯಾಗುವಂತಹ ವ್ಯವಸ್ಥೆಯು ಹಿಂದೂ ಧರ್ಮದಲ್ಲಿದೆ. ಇದು ಹಿಂದೂ ಧರ್ಮದ ಅದ್ವಿತೀಯ ವೈಶಿಷ್ಟ್ಯವಾಗಿದೆ. ಹಿಂದೂ ಧರ್ಮದಂತೆ ಆಚರಿಸುವುದೆಂದರೆ, ಈಶ್ವರನ ಸಮೀಪ ಹೋಗುವುದು. ದೈನಂದಿನ ಧಾರ್ಮಿಕ ಕೃತಿಗಳು, ಉದಾ. ಪೂಜಾರ್ಜನೆ, ಆರತಿ, ಪ್ರಾಸಂಗಿಕ ಹಬ್ಬ ಮತ್ತು ಉತ್ಸವಗಳ ಶಾಸ್ತ್ರವನ್ನು ತಿಳಿದುಕೊಂಡು ಮಾಡುವುದು; ಹಾಗೆಯೇ ಕುಲಾಚಾರ, ಕುಲಪರಂಪರೆಯನ್ನು ನಿಭಾಯಿಸುವುದಕ್ಕೆ ‘ಧರ್ಮಾಚರಣೆ’ ಎನ್ನುತ್ತಾರೆ. ನಾವು ಸ್ವತಃ ಧರ್ಮಾಚರಣೆ ಮಾಡಬೇಕು ಮತ್ತು ಕಾರ್ಯಕರ್ತರು ಧರ್ಮಾಚರಣೆಯ ಬಗ್ಗೆ ಹಿಂದೂ ಸಮಾಜದಲ್ಲಿಯೂ ಪ್ರಸಾರ ಮಾಡಬೇಕು.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !