
ಹಿಂದೂ ಸಂಸ್ಕೃತಿಯಲ್ಲಿನ ವಿವಿಧ ಉಪಾಸನಾ ಮಾರ್ಗಗಳು, ಹಬ್ಬ-ಉತ್ಸವಗಳು, ಆಚಾರವಿಚಾರ, ಆಹಾರವಿಹಾರ ಪದ್ಧತಿ, ಇವುಗಳಿಂದಷ್ಟೇ ಅಲ್ಲ, ದೈನಂದಿನ ಜೀವನದಲ್ಲಿನ ಪ್ರತಿಯೊಂದು ಕೃತಿಯಿಂದಲೂ ಸತ್ತ್ವಗುಣ ಹೆಚ್ಚಾಗುವಂತೆ ಅಂದರೆ ಸಾಧನೆಯಾಗುವಂತಹ ವ್ಯವಸ್ಥೆಯು ಹಿಂದೂ ಧರ್ಮದಲ್ಲಿದೆ. ಇದು ಹಿಂದೂ ಧರ್ಮದ ಅದ್ವಿತೀಯ ವೈಶಿಷ್ಟ್ಯವಾಗಿದೆ. ಹಿಂದೂ ಧರ್ಮದಂತೆ ಆಚರಿಸುವುದೆಂದರೆ, ಈಶ್ವರನ ಸಮೀಪ ಹೋಗುವುದು. ದೈನಂದಿನ ಧಾರ್ಮಿಕ ಕೃತಿಗಳು, ಉದಾ. ಪೂಜಾರ್ಜನೆ, ಆರತಿ, ಪ್ರಾಸಂಗಿಕ ಹಬ್ಬ ಮತ್ತು ಉತ್ಸವಗಳ ಶಾಸ್ತ್ರವನ್ನು ತಿಳಿದುಕೊಂಡು ಮಾಡುವುದು; ಹಾಗೆಯೇ ಕುಲಾಚಾರ, ಕುಲಪರಂಪರೆಯನ್ನು ನಿಭಾಯಿಸುವುದಕ್ಕೆ ‘ಧರ್ಮಾಚರಣೆ’ ಎನ್ನುತ್ತಾರೆ. ನಾವು ಸ್ವತಃ ಧರ್ಮಾಚರಣೆ ಮಾಡಬೇಕು ಮತ್ತು ಕಾರ್ಯಕರ್ತರು ಧರ್ಮಾಚರಣೆಯ ಬಗ್ಗೆ ಹಿಂದೂ ಸಮಾಜದಲ್ಲಿಯೂ ಪ್ರಸಾರ ಮಾಡಬೇಕು.
ಸಪ್ತರ್ಷಿ ಮಹಾತ್ಮೆ ವಿಶೇಷಾಂಕದ ನಿಮಿತ್ತ…
ನ್ಯಾಯಶಾಸ್ತ್ರದ ಪ್ರವರ್ತಕ ಮಹರ್ಷಿ ಗೌತಮ !
ದೇವರ ‘ದೇವತ್ವವನ್ನು ಅನುಭವಿಸುವುದಕ್ಕಾಗಿ ಸಾಧನೆ ಮಾಡಿ !
ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಗುರುಪೂರ್ಣಿಮಾ ಮಹೋತ್ಸವ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!