ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಬೋಧಪ್ರದ ಮಾರ್ಗದರ್ಶನ !

ಸಚ್ಚಿದಾನಂದ ಪರಭ್ರಹ್ಮ ಡಾ. ಆಠವಲೆ

ಇಡೀ ಜಗತ್ತಿನ ಸ್ಥಿತಿ ಮತ್ತು ವ್ಯವಸ್ಥೆ ಯನ್ನು ಉತ್ತಮವಾಗಿಡುವುದು ಪ್ರತಿಯೊಬ್ಬ ಪ್ರಾಣಿಮಾತ್ರರ ಐಹಿಕ ಉನ್ನತಿ ಅಂದರೆ ಅಭ್ಯುದಯ ಮತ್ತು ಪಾರಲೌಕಿಕ ಉನ್ನತಿಯಾಗುವುದು ಅಂದರೆ ಮೋಕ್ಷ ಸಿಗುವುದು. ಈ ಮೂರು ವಿಷಯಗಳನ್ನು ಸಾಧ್ಯ ಗೊಳಿಸುವುದಕ್ಕೆ ಧರ್ಮ ಎಂದು ಹೇಳುತ್ತಾರೆ.

– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ